ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

Suvarna News   | Asianet News
Published : Jan 20, 2020, 01:15 PM ISTUpdated : Dec 29, 2020, 10:47 AM IST

ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ. 'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಬೆಂಗಳೂರು (ಜ. 20): ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ  ಕ್ಷಮೆಯಾಚಿಸಿದ್ದಾರೆ.

'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಜನವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!