ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

Suvarna News   | Asianet News
Published : Jan 20, 2020, 01:15 PM ISTUpdated : Dec 29, 2020, 10:47 AM IST

ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ. 'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಬೆಂಗಳೂರು (ಜ. 20): ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ  ಕ್ಷಮೆಯಾಚಿಸಿದ್ದಾರೆ.

'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಜನವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?