ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

Suvarna News   | Asianet News
Published : Jan 20, 2020, 01:15 PM ISTUpdated : Dec 29, 2020, 10:47 AM IST

ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ. 'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಬೆಂಗಳೂರು (ಜ. 20): ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ  ಕ್ಷಮೆಯಾಚಿಸಿದ್ದಾರೆ.

'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಜನವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!