ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

Published : Jan 20, 2020, 01:15 PM ISTUpdated : Dec 29, 2020, 10:47 AM IST

ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ. 'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಬೆಂಗಳೂರು (ಜ. 20): ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ  ಕ್ಷಮೆಯಾಚಿಸಿದ್ದಾರೆ.

'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಜನವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?