ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

Suvarna News   | Asianet News
Published : Jan 20, 2020, 01:15 PM ISTUpdated : Dec 29, 2020, 10:47 AM IST

ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ. 'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಬೆಂಗಳೂರು (ಜ. 20): ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ  ಕ್ಷಮೆಯಾಚಿಸಿದ್ದಾರೆ.

'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಜನವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!