ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

ತಲ್ವಾರ್‌ನಿಂದ ಕೇಕ್ ಕಟ್; ಕ್ಷಮೆಯಾಚಿಸಿದ ದುನಿಯಾ ವಿಜಿ..!

Suvarna News   | Asianet News
Published : Jan 20, 2020, 01:15 PM ISTUpdated : Dec 29, 2020, 10:47 AM IST

ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ. 'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಬೆಂಗಳೂರು (ಜ. 20): ಬರ್ತಡೇ ಕೇಕನ್ನು ತಲ್ವಾರ್‌ನಿಂದ ಕತ್ತರಿಸಿದ್ದಕ್ಕೆ  ಕ್ಷಮೆಯಾಚಿಸಿದ್ದಾರೆ.

'ರಾತ್ರಿ ಕೇಕ್ ಕಟ್ ಮಾಡುವಾಗ ಯಾರೋ ನನ್ನ ಕೈಗೆ ಕತ್ತಿ ಕೊಟ್ಟರು. ನಾನು ಮಾಡಿದ ಕೆಲಸ ತಪ್ಪು, ಅದನ್ನು ಒಪ್ಪಿಕೊಳ್ತೀನಿ. ತಪ್ಪು ಯಾರು ಮಾಡಿದ್ರೂ ಅದು ತಪ್ಪೇ. ಯಾರೂ ಪ್ರಚೋದನೆಗೆ ಒಳಗಾಗ್ಬೇಡಿ. ಪೊಲೀಸರು ಕರೆದ್ರೆ ಹೋಗಿ ಹೇಳಿಕೆ ಕೊಡ್ತೀನಿ' ಎಂದು ದುನಿಯಾ ವಿಜಿ ಹೇಳಿದ್ದಾರೆ. 

ಜನವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:26ಇಲ್ಲಿದೆ ನೋಡಿ 'ಡೆವಿಲ್' ಸಿನಿಮಾದ ಸ್ಟೋರಿ ಸೀಕ್ರೆಟ್.. ದರ್ಶನ್ ಚಿತ್ರದಲ್ಲಿನ ಕಥೆ ಬಟಾಬಯಲು!
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?