ಸುಪಾರಿ ಕೇಸ್: ಉಮಾಪತಿಗೆ ಕರೆ ಮಾಡಿ ಸತ್ಯ ಬಾಯ್ಬಿಟ್ಟಿದ್ದ ಬಾಂಬೆ ರವಿ!

ಸುಪಾರಿ ಕೇಸ್: ಉಮಾಪತಿಗೆ ಕರೆ ಮಾಡಿ ಸತ್ಯ ಬಾಯ್ಬಿಟ್ಟಿದ್ದ ಬಾಂಬೆ ರವಿ!

Suvarna News   | Asianet News
Published : Sep 02, 2021, 11:44 AM ISTUpdated : Sep 02, 2021, 11:52 AM IST

 ನಿರ್ಮಾಪಕ ಉಮಾಪತಿಗೆ ಧಮ್ಕಿ ಹಾಕಿದ್ದ ಬಾಂಬೆ ರವಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಾಯುವ ಕೆಲ ದಿನಗಳ ಹಿಂದೆ ಬಾಂಬೆ ರವಿ ಉಮಾಪತಿಗೆ ಕರೆ ಮಾಡಿ ಸತ್ಯ ಹೇಳಿ ಕ್ಷಮೆ ಕೇಳಿದ್ದರು. 

ಬೆಂಗಳೂರು (ಸೆ. 02): ನಿರ್ಮಾಪಕ ಉಮಾಪತಿಗೆ ಧಮ್ಕಿ ಹಾಕಿದ್ದ ಬಾಂಬೆ ರವಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಾಯುವ ಕೆಲ ದಿನಗಳ ಹಿಂದೆ ಬಾಂಬೆ ರವಿ ಉಮಾಪತಿಗೆ ಕರೆ ಮಾಡಿ ಸತ್ಯ ಹೇಳಿ ಕ್ಷಮೆ ಕೇಳಿದ್ದರು.

'ಕೆಲವರು ನಮ್ಮ ಮಧ್ಯೆಯೇ ತಂದಿಡುವ ಕೆಲಸ ಮಾಡಿದ್ದಾರೆ. ಅವರ ಹೆಸರು ಈಗ ಬೇಡ. ಗೊತ್ತಿಲ್ಲದೇ ತಪ್ಪಾಗಿದೆ. ನಿಮ್ಮ ಪೋಷಕರಲ್ಲಿ ನಾನು ಕ್ಷಮೆ ಕೇಳುತ್ತೇನೆ' ಎಂದಿದ್ದಾರೆ. ಉಮಾಪತಿ- ಬಾಂಬೆ ರವಿ ಆಡಿಯೋ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ರಾಬರ್ಟ್ ಸಿನಿಮಾ ವೇಳೆ ಉಮಾಪತಿ ಹತ್ಯೆಗೆ ಬಾಂಬೆ ರವಿಗೆ ಸುಪಾರಿ ಕೊಡಲಾಗಿತ್ತು. ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿತ್ತು. ಇತ್ತೀಚಿಗೆ ಬಾಂಬೆ ರವಿ ಆಂಧ್ರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗಿದ್ದರು. 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!