ಸುಪಾರಿ ಕೇಸ್: ಉಮಾಪತಿಗೆ ಕರೆ ಮಾಡಿ ಸತ್ಯ ಬಾಯ್ಬಿಟ್ಟಿದ್ದ ಬಾಂಬೆ ರವಿ!

ಸುಪಾರಿ ಕೇಸ್: ಉಮಾಪತಿಗೆ ಕರೆ ಮಾಡಿ ಸತ್ಯ ಬಾಯ್ಬಿಟ್ಟಿದ್ದ ಬಾಂಬೆ ರವಿ!

Suvarna News   | Asianet News
Published : Sep 02, 2021, 11:44 AM ISTUpdated : Sep 02, 2021, 11:52 AM IST

 ನಿರ್ಮಾಪಕ ಉಮಾಪತಿಗೆ ಧಮ್ಕಿ ಹಾಕಿದ್ದ ಬಾಂಬೆ ರವಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಾಯುವ ಕೆಲ ದಿನಗಳ ಹಿಂದೆ ಬಾಂಬೆ ರವಿ ಉಮಾಪತಿಗೆ ಕರೆ ಮಾಡಿ ಸತ್ಯ ಹೇಳಿ ಕ್ಷಮೆ ಕೇಳಿದ್ದರು. 

ಬೆಂಗಳೂರು (ಸೆ. 02): ನಿರ್ಮಾಪಕ ಉಮಾಪತಿಗೆ ಧಮ್ಕಿ ಹಾಕಿದ್ದ ಬಾಂಬೆ ರವಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಾಯುವ ಕೆಲ ದಿನಗಳ ಹಿಂದೆ ಬಾಂಬೆ ರವಿ ಉಮಾಪತಿಗೆ ಕರೆ ಮಾಡಿ ಸತ್ಯ ಹೇಳಿ ಕ್ಷಮೆ ಕೇಳಿದ್ದರು.

'ಕೆಲವರು ನಮ್ಮ ಮಧ್ಯೆಯೇ ತಂದಿಡುವ ಕೆಲಸ ಮಾಡಿದ್ದಾರೆ. ಅವರ ಹೆಸರು ಈಗ ಬೇಡ. ಗೊತ್ತಿಲ್ಲದೇ ತಪ್ಪಾಗಿದೆ. ನಿಮ್ಮ ಪೋಷಕರಲ್ಲಿ ನಾನು ಕ್ಷಮೆ ಕೇಳುತ್ತೇನೆ' ಎಂದಿದ್ದಾರೆ. ಉಮಾಪತಿ- ಬಾಂಬೆ ರವಿ ಆಡಿಯೋ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ರಾಬರ್ಟ್ ಸಿನಿಮಾ ವೇಳೆ ಉಮಾಪತಿ ಹತ್ಯೆಗೆ ಬಾಂಬೆ ರವಿಗೆ ಸುಪಾರಿ ಕೊಡಲಾಗಿತ್ತು. ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿತ್ತು. ಇತ್ತೀಚಿಗೆ ಬಾಂಬೆ ರವಿ ಆಂಧ್ರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗಿದ್ದರು. 

05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?