ಅಪ್ಪು ಅಭಿಮಾನಿಗಳಿಗೆ ಅನ್ನಸಂತರ್ಪಣೆ, ಭಾವುಕರಾದ ರಾಜ್ ಕುಟುಂಬ, ಮರುಗಿದ ಅಭಿಮಾನಿ ಸಮೂಹ

ಅಪ್ಪು ಅಭಿಮಾನಿಗಳಿಗೆ ಅನ್ನಸಂತರ್ಪಣೆ, ಭಾವುಕರಾದ ರಾಜ್ ಕುಟುಂಬ, ಮರುಗಿದ ಅಭಿಮಾನಿ ಸಮೂಹ

Published : Nov 10, 2021, 09:46 AM IST

ಅಭಿಮಾನಿಗಳಿಗೆ ಊಟ ಹಾಕಿಸಬೇಕೆಂಬುದು ಪುನೀತ್ ಅವರ ಕನಸಾಗಿತ್ತು. ಆ ಆಸೆಯನ್ನು ಡಾ. ರಾಜ್ ಕುಟುಂಬ ಈಡೇರಿಸಿದೆ. ‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ ಪುಣ್ಯ ತಿಥಿಯ ಅಂಗವಾಗಿ ರಾಜ್‌ಕುಮಾರ್‌ ಕುಟುಂಬ ಅನ್ನ ಸಂತರ್ಪಣೆ ನಡೆಸಿದೆ. 

ಬೆಂಗಳೂರು (ನ. 10): ಅಭಿಮಾನಿಗಳಿಗೆ ಊಟ ಹಾಕಿಸಬೇಕೆಂಬುದು ಪುನೀತ್ ಅವರ ಕನಸಾಗಿತ್ತು. ಆ ಆಸೆಯನ್ನು ಡಾ. ರಾಜ್ ಕುಟುಂಬ ಈಡೇರಿಸಿದೆ. ‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ ಪುಣ್ಯ ತಿಥಿಯ ಅಂಗವಾಗಿ ರಾಜ್‌ಕುಮಾರ್‌ ಕುಟುಂಬ ಅನ್ನ ಸಂತರ್ಪಣೆ ನಡೆಸಿದೆ. ರಾಜ್ಯ ನಾನಾ ಭಾಗಗಳಿಂದ ಬಂದ ಸುಮಾರು 30 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಂಡಿದ್ದರು.

ಏಕಕಾಲಕ್ಕೆ ಸುಮಾರು ಐದು ಸಾವಿರ ಮಂದಿ ಊಟ ಮಾಡುವ ಹಾಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಘೀ ರೈಸ್‌, ಅನ್ನ, ಸಾಂಬರ್‌, ಅಕ್ಕಿ ಪಾಯಸ, ವಡೆ, ಚಿಕನ್‌ ಕಬಾಬ್‌, ಮಸಾಲಾ ರೈಸ್‌ ಸೇರಿದಂತೆ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಲಾಗಿತ್ತು. ಸಸ್ಯಾಹಾರ ಮತ್ತು ಮಾಂಸಾಹಾರಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚು ಅಭಿಮಾನಿಗಳು ಆಗಮಿಸಿದ್ದರು. ಎಲ್ಲರನ್ನೂ ನಿಯಂತ್ರಿಸಲು ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿತ್ತು. 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
Read more