ಚೇತನ್ ಹೇಳಿಕೆಗೆ ಶುರುವಾಯ್ತು ಕಾಂತಾರ 'ಧರ್ಮ' ಕಿಚ್ಚು

ಚೇತನ್ ಹೇಳಿಕೆಗೆ ಶುರುವಾಯ್ತು ಕಾಂತಾರ 'ಧರ್ಮ' ಕಿಚ್ಚು

Published : Oct 21, 2022, 02:28 PM IST

ನಟ ಚೇತನ್ ಇನ್ನೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದು, ಕಾಂತಾರ ಸಿನಿಮಾ ಬಗ್ಗೆ ಮಾತಾಡೋಕೆ ಹೋಗಿ ಹಿಂದೂ ಧರ್ಮವನ್ನು ಎಳೆದು ತಂದಿದ್ದಾರೆ. 
 

ಕಾಂತಾರ ಸಿನಿಮಾದಲ್ಲಿ ತೋರಿಸಿರೋ ಭೂತಕೋಲ ಹಿಂದೂಗಳದ್ದಲ್ಲ, ಅಲ್ಲಿ ಬರುವ ಪಂಜುರ್ಲಿ, ಗುಳಿಗ ದೈವಕ್ಕೂ ಹಿಂದೂ ಧರ್ಮಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ಚೇತನ್ ವಿವಾದದ ಕಿಚ್ಚು ಹೊತ್ತಿಸಿದ್ದಾರೆ.  ಇನ್ನೊಂದು ಕಡೆಯಲ್ಲಿ ಅವರ ಮಾತಿಗೆ ವಿರೋಧಗಳು ವ್ಯಕ್ತವಾಗುತ್ತಿವೆ. ಚೇತನ್ ಮಾತಿಗೆ ದೈವವನ್ನು ನಂಬುವವರು ಹಾಗೂ ಸಿನಿಮಾದಲ್ಲಿ ನಟನೆ ಮಾಡಿದವರು ಖಡಕ್ ಉತ್ತರ ನೀಡುತ್ತಿದ್ದಾರೆ. ಭೂತಕೋಲವನ್ನು ತೀರಾ ಹತ್ತಿರದಿಂದ ನೋಡಿರುವ ಹಾಗೂ ಅನುಸರಿಸುವ ಜನರು ಚೇತನ್ ಮಾತಿಗೆ ಕೆಂಡವಾಗಿದ್ದಾರೆ. 

ಕಾಂತಾರ ಚಿತ್ರ ವಿವಾದ: ನಟ ಚೇತನ್‌ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?