ಚೇತನ್ ಹೇಳಿಕೆಗೆ ಶುರುವಾಯ್ತು ಕಾಂತಾರ 'ಧರ್ಮ' ಕಿಚ್ಚು

ಚೇತನ್ ಹೇಳಿಕೆಗೆ ಶುರುವಾಯ್ತು ಕಾಂತಾರ 'ಧರ್ಮ' ಕಿಚ್ಚು

Published : Oct 21, 2022, 02:28 PM IST

ನಟ ಚೇತನ್ ಇನ್ನೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದು, ಕಾಂತಾರ ಸಿನಿಮಾ ಬಗ್ಗೆ ಮಾತಾಡೋಕೆ ಹೋಗಿ ಹಿಂದೂ ಧರ್ಮವನ್ನು ಎಳೆದು ತಂದಿದ್ದಾರೆ. 
 

ಕಾಂತಾರ ಸಿನಿಮಾದಲ್ಲಿ ತೋರಿಸಿರೋ ಭೂತಕೋಲ ಹಿಂದೂಗಳದ್ದಲ್ಲ, ಅಲ್ಲಿ ಬರುವ ಪಂಜುರ್ಲಿ, ಗುಳಿಗ ದೈವಕ್ಕೂ ಹಿಂದೂ ಧರ್ಮಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ಚೇತನ್ ವಿವಾದದ ಕಿಚ್ಚು ಹೊತ್ತಿಸಿದ್ದಾರೆ.  ಇನ್ನೊಂದು ಕಡೆಯಲ್ಲಿ ಅವರ ಮಾತಿಗೆ ವಿರೋಧಗಳು ವ್ಯಕ್ತವಾಗುತ್ತಿವೆ. ಚೇತನ್ ಮಾತಿಗೆ ದೈವವನ್ನು ನಂಬುವವರು ಹಾಗೂ ಸಿನಿಮಾದಲ್ಲಿ ನಟನೆ ಮಾಡಿದವರು ಖಡಕ್ ಉತ್ತರ ನೀಡುತ್ತಿದ್ದಾರೆ. ಭೂತಕೋಲವನ್ನು ತೀರಾ ಹತ್ತಿರದಿಂದ ನೋಡಿರುವ ಹಾಗೂ ಅನುಸರಿಸುವ ಜನರು ಚೇತನ್ ಮಾತಿಗೆ ಕೆಂಡವಾಗಿದ್ದಾರೆ. 

ಕಾಂತಾರ ಚಿತ್ರ ವಿವಾದ: ನಟ ಚೇತನ್‌ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!