ತಮ್ಮವರನ್ನು ಹೊಗಳೋ ಭರದಲ್ಲಿ ದರ್ಶನ್ ಅಭಿಮಾನಿಗಳಿಗೆ ಅವಮಾನಿಸಿದ್ರಾ ಜಗ್ಗೇಶ್.?

ತಮ್ಮವರನ್ನು ಹೊಗಳೋ ಭರದಲ್ಲಿ ದರ್ಶನ್ ಅಭಿಮಾನಿಗಳಿಗೆ ಅವಮಾನಿಸಿದ್ರಾ ಜಗ್ಗೇಶ್.?

Suvarna News   | Asianet News
Published : Feb 11, 2021, 10:09 AM ISTUpdated : Feb 11, 2021, 10:57 AM IST

ತಮ್ಮ ಅಭಿಮಾನಿಗಳನ್ನು ಓಲೈಕೆ ಮಾಡುವ ಭರದಲ್ಲಿ ಜಗ್ಗೇಶ್, ದರ್ಶನ್ ಅಭಿಮಾನಿಗಳಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. 
 

ಬೆಂಗಳೂರು (ಫೆ. 11): ತಮ್ಮ ಅಭಿಮಾನಿಗಳನ್ನು ಓಲೈಕೆ ಮಾಡುವ ಭರದಲ್ಲಿ ಜಗ್ಗೇಶ್, ದರ್ಶನ್ ಅಭಿಮಾನಿಗಳಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. 

ಸಿನಿಮಾ ಜಾಹಿರಾತು ಕೊಡುವ ವಿಚಾರದಲ್ಲಿ ನಿರ್ಮಾಪಕರೊಂದಿಗೆ ಮಾತನಾಡುವ ವೇಳೆ, 'ನನ್ನ ಬಳಿ ಇರೋರೆಲ್ಲಾ ಒಳ್ಳೆಯ ಜನರು. ದರ್ಶನ್ ಅಭಿಮಾನಿಗಳ ತರ ನಮ್ಮ ಬಳಿ ಇಲ್ಲ. ತಲೆಮಾಂಸ ಕಳಿಸಿ, ನೂರು ಕುರಿ ಕಳಿಸಿ ಎನ್ನುವವರು ನಮ್ಮ ಬಳಿ ಇಲ್ಲ' ಎಂದು ಹೇಳಿರುವ ಆಡಿಯೋ ವೈರಲ್ ಆಗಿದೆ. ಜಗ್ಗೇಶ್ ಹೇಳಿಕೆ ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. 

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?