ಪುರಿ ಜಗನ್ನಾಥ್-ವಿಜಯ್‌ ಸೇತುಪತಿ ಚಿತ್ರಕ್ಕೆ ದುನಿಯಾ ವಿಜಯ್‌ ಎಂಟ್ರಿ!

ಪುರಿ ಜಗನ್ನಾಥ್-ವಿಜಯ್‌ ಸೇತುಪತಿ ಚಿತ್ರಕ್ಕೆ ದುನಿಯಾ ವಿಜಯ್‌ ಎಂಟ್ರಿ!

Published : May 01, 2025, 03:19 PM ISTUpdated : May 01, 2025, 04:28 PM IST

ನಿರ್ದೇಶಕ ಪುರಿ ಜಗನ್ನಾಥ್‌ ಹಾಗೂ ವಿಜಯ್‌ ಸೇತುಪತಿ ಕಾಂಬಿನೇಷನ್‌ ಸಿನಿಮಾ ಈಗಾಗಲೇ ತಾರಾಬಳಗದ ಮೂಲಕ ಕುತೂಹಲ ಹೆಚ್ಚಿಸಿದೆ. ಟಬು ಇತ್ತೀಚೆಗಷ್ಟೇ ಚಿತ್ರತಂಡ ಸೇರಿಕೊಂಡಿದ್ದು, ಇದೀಗ ಸ್ಯಾಂಡಲ್‌ವುಡ್‌ ಸಲಗ ವಿಜಯ್‌ ಕುಮಾರ್‌ ಪುರಿ ಜಗನ್ನಾಥ್‌ ಪ್ರಾಜೆಕ್ಟ್‌ಗೆ

ನಿರ್ದೇಶಕ ಪುರಿ ಜಗನ್ನಾಥ್‌ ಹಾಗೂ ವಿಜಯ್‌ ಸೇತುಪತಿ ಕಾಂಬಿನೇಷನ್‌ ಸಿನಿಮಾ ಈಗಾಗಲೇ ತಾರಾಬಳಗದ ಮೂಲಕ ಕುತೂಹಲ ಹೆಚ್ಚಿಸಿದೆ. ಟಬು ಇತ್ತೀಚೆಗಷ್ಟೇ ಚಿತ್ರತಂಡ ಸೇರಿಕೊಂಡಿದ್ದು, ಇದೀಗ ಸ್ಯಾಂಡಲ್‌ವುಡ್‌ ಸಲಗ ವಿಜಯ್‌ ಕುಮಾರ್‌ ಪುರಿ ಜಗನ್ನಾಥ್‌ ಪ್ರಾಜೆಕ್ಟ್‌ಗೆ ಎಂಟ್ರಿ ಕೊಟ್ಟಿದ್ದಾರೆ. ವೀರ ಸಿಂಹ ರೆಡ್ಡಿ ಬಳಿಕ ವಿಜಯ್‌ ನಟಿಸಲಿರುವ ಎರಡನೇ ತೆಲುಗು ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ದುನಿಯಾ ವಿಜಯ್‌ ಅಭಿನಯಸಲಿದ್ದು, ಅವರನ್ನು ತಮ್ಮ ತಂಡಕ್ಕೆ ಪುರಿ ಜಗನ್ನಾಥ್‌ ಹಾಗೂ ನಿರ್ಮಾಪಕಿ ಚಾರ್ಮಿ ಬರಮಾಡಿಕೊಂಡಿದ್ದಾರೆ. 

ಶಿಕ್ಷಣ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಅಶ್ವೀನಿ ಪುನೀತ್ ರಾಜ್​ಕುಮಾರ್.!

ನನ್ನ ಮೂಗು-ಮುಖದ ಬಗ್ಗೆ ಕಾಮೆಂಟ್ ಮಾಡ್ತಾರೆ; ತೀರಾ ಮನಸ್ಸಿಗೆ ತಗೊಂಡ್ರೆ ಬಿಟ್ಟು ಓಡಿ ಹೋಗ್ಬೇಕು ಅಷ್ಟೇ!

‌ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಶಿಕ್ಷಣ ಕ್ಷೇತ್ರ ಪ್ರವೇಶಿಸಿರುವುದು ಗೊತ್ತೇ ಇದೆ. 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್' ಅನ್ನು ಪ್ರಾರಂಭಿಸಿದ್ದು, 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್' ಟೀಸರ್‌ ಲಾಂಚ್‌ ಮಾಡಿದ್ದಾರೆ. ಅಶ್ವೀನಿ ಪುನೀತ್​ಗೆ ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಶ್ರುತಿ ಕಿರಣ್ ಮತ್ತು ಶೃತಿ ಕಿರಣ್‌ ಕೈ ಜೋಡಿಸಿದ್ದಾರೆ. ವಿಶೇಷ ಅತಿಥಿಯಾಗಿ ನಟಿ ಮಿಲನಾ ನಾಗರಾಜ್‌ ಭಾಗವಹಿಸಿದ್ರು. ಬಳಿಕ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮಾತನಾಡಿ, ನಾವು 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ 12 ಕೇಂದ್ರಗಳನ್ನು ಶುರು ಮಾಡಿದ್ದು, ಮೈಸೂರಿನಲ್ಲಿ ಒಂದು ಕೇಂದ್ರವಿದೆ. ಅಂದ್ರು.

ಕನ್ನಡದ 'ಎವರ್ ಗ್ರೀನ್' ಚಿತ್ರವಾಗಲಿದೆ ಗ್ರೀನ್..!

ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ನೋಡಗರ ಬೆಂಬಲ ಮೊದಲಿನಿಂದಲೂ ಸಿಗುತ್ತಿದೆ.  ಅಂತಹ ಪ್ರಯೋಗಾತ್ಮಕ ಸಿನಿಮಾ "ಗ್ರೀನ್".. ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ಗ್ರೀನ್ ಸಿನಿಮಾದಲ್ಲಿ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಟೀಸರ್​ ರಿಲೀಸ್ ಆಗಿದೆ. 

ಡಾ ರಾಜ್‌ಕುಮಾರ್‌ಗೇ ಎರಡು ದೊಡ್ಡ ಕಂಡೀಷನ್ ಹಾಕಿದ್ದ ಅಂಬರೀಷ್; ಅಣ್ಣಾವ್ರು ಮಾಡಿದ್ದೇನು?

ಇದೀಗ ಮುಂಬರುವ ಈ ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಮನೆ ಮಾಡಿದೆ. ಈ ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿ ತಿಳಿಯಲು ಈ ವಿಡಿಯೋ ನೋಡಿ.. 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
Read more