ಪುರಿ ಜಗನ್ನಾಥ್-ವಿಜಯ್‌ ಸೇತುಪತಿ ಚಿತ್ರಕ್ಕೆ ದುನಿಯಾ ವಿಜಯ್‌ ಎಂಟ್ರಿ!

ಪುರಿ ಜಗನ್ನಾಥ್-ವಿಜಯ್‌ ಸೇತುಪತಿ ಚಿತ್ರಕ್ಕೆ ದುನಿಯಾ ವಿಜಯ್‌ ಎಂಟ್ರಿ!

Published : May 01, 2025, 03:19 PM ISTUpdated : May 01, 2025, 04:28 PM IST

ನಿರ್ದೇಶಕ ಪುರಿ ಜಗನ್ನಾಥ್‌ ಹಾಗೂ ವಿಜಯ್‌ ಸೇತುಪತಿ ಕಾಂಬಿನೇಷನ್‌ ಸಿನಿಮಾ ಈಗಾಗಲೇ ತಾರಾಬಳಗದ ಮೂಲಕ ಕುತೂಹಲ ಹೆಚ್ಚಿಸಿದೆ. ಟಬು ಇತ್ತೀಚೆಗಷ್ಟೇ ಚಿತ್ರತಂಡ ಸೇರಿಕೊಂಡಿದ್ದು, ಇದೀಗ ಸ್ಯಾಂಡಲ್‌ವುಡ್‌ ಸಲಗ ವಿಜಯ್‌ ಕುಮಾರ್‌ ಪುರಿ ಜಗನ್ನಾಥ್‌ ಪ್ರಾಜೆಕ್ಟ್‌ಗೆ

ನಿರ್ದೇಶಕ ಪುರಿ ಜಗನ್ನಾಥ್‌ ಹಾಗೂ ವಿಜಯ್‌ ಸೇತುಪತಿ ಕಾಂಬಿನೇಷನ್‌ ಸಿನಿಮಾ ಈಗಾಗಲೇ ತಾರಾಬಳಗದ ಮೂಲಕ ಕುತೂಹಲ ಹೆಚ್ಚಿಸಿದೆ. ಟಬು ಇತ್ತೀಚೆಗಷ್ಟೇ ಚಿತ್ರತಂಡ ಸೇರಿಕೊಂಡಿದ್ದು, ಇದೀಗ ಸ್ಯಾಂಡಲ್‌ವುಡ್‌ ಸಲಗ ವಿಜಯ್‌ ಕುಮಾರ್‌ ಪುರಿ ಜಗನ್ನಾಥ್‌ ಪ್ರಾಜೆಕ್ಟ್‌ಗೆ ಎಂಟ್ರಿ ಕೊಟ್ಟಿದ್ದಾರೆ. ವೀರ ಸಿಂಹ ರೆಡ್ಡಿ ಬಳಿಕ ವಿಜಯ್‌ ನಟಿಸಲಿರುವ ಎರಡನೇ ತೆಲುಗು ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ದುನಿಯಾ ವಿಜಯ್‌ ಅಭಿನಯಸಲಿದ್ದು, ಅವರನ್ನು ತಮ್ಮ ತಂಡಕ್ಕೆ ಪುರಿ ಜಗನ್ನಾಥ್‌ ಹಾಗೂ ನಿರ್ಮಾಪಕಿ ಚಾರ್ಮಿ ಬರಮಾಡಿಕೊಂಡಿದ್ದಾರೆ. 

ಶಿಕ್ಷಣ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಅಶ್ವೀನಿ ಪುನೀತ್ ರಾಜ್​ಕುಮಾರ್.!

ನನ್ನ ಮೂಗು-ಮುಖದ ಬಗ್ಗೆ ಕಾಮೆಂಟ್ ಮಾಡ್ತಾರೆ; ತೀರಾ ಮನಸ್ಸಿಗೆ ತಗೊಂಡ್ರೆ ಬಿಟ್ಟು ಓಡಿ ಹೋಗ್ಬೇಕು ಅಷ್ಟೇ!

‌ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಶಿಕ್ಷಣ ಕ್ಷೇತ್ರ ಪ್ರವೇಶಿಸಿರುವುದು ಗೊತ್ತೇ ಇದೆ. 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್' ಅನ್ನು ಪ್ರಾರಂಭಿಸಿದ್ದು, 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್' ಟೀಸರ್‌ ಲಾಂಚ್‌ ಮಾಡಿದ್ದಾರೆ. ಅಶ್ವೀನಿ ಪುನೀತ್​ಗೆ ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಶ್ರುತಿ ಕಿರಣ್ ಮತ್ತು ಶೃತಿ ಕಿರಣ್‌ ಕೈ ಜೋಡಿಸಿದ್ದಾರೆ. ವಿಶೇಷ ಅತಿಥಿಯಾಗಿ ನಟಿ ಮಿಲನಾ ನಾಗರಾಜ್‌ ಭಾಗವಹಿಸಿದ್ರು. ಬಳಿಕ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮಾತನಾಡಿ, ನಾವು 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ 12 ಕೇಂದ್ರಗಳನ್ನು ಶುರು ಮಾಡಿದ್ದು, ಮೈಸೂರಿನಲ್ಲಿ ಒಂದು ಕೇಂದ್ರವಿದೆ. ಅಂದ್ರು.

ಕನ್ನಡದ 'ಎವರ್ ಗ್ರೀನ್' ಚಿತ್ರವಾಗಲಿದೆ ಗ್ರೀನ್..!

ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ನೋಡಗರ ಬೆಂಬಲ ಮೊದಲಿನಿಂದಲೂ ಸಿಗುತ್ತಿದೆ.  ಅಂತಹ ಪ್ರಯೋಗಾತ್ಮಕ ಸಿನಿಮಾ "ಗ್ರೀನ್".. ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ಗ್ರೀನ್ ಸಿನಿಮಾದಲ್ಲಿ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಟೀಸರ್​ ರಿಲೀಸ್ ಆಗಿದೆ. 

ಡಾ ರಾಜ್‌ಕುಮಾರ್‌ಗೇ ಎರಡು ದೊಡ್ಡ ಕಂಡೀಷನ್ ಹಾಕಿದ್ದ ಅಂಬರೀಷ್; ಅಣ್ಣಾವ್ರು ಮಾಡಿದ್ದೇನು?

ಇದೀಗ ಮುಂಬರುವ ಈ ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಮನೆ ಮಾಡಿದೆ. ಈ ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿ ತಿಳಿಯಲು ಈ ವಿಡಿಯೋ ನೋಡಿ.. 

05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
Read more