ತಮ್ಮ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿರ್ತಾರೆ: ಲಿಂಗದೇವರು

ತಮ್ಮ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿರ್ತಾರೆ: ಲಿಂಗದೇವರು

Published : Jun 15, 2021, 11:10 AM ISTUpdated : Jun 15, 2021, 11:25 AM IST

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್, ಇಹಲೋಕದ ಸಂಚಾರವನ್ನು ಮುಗಿಸಿದ್ದಾರೆ. ಇವರಿಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟ 'ನಾನು ಅವನಲ್ಲ, ಅವಳು' ಚಿತ್ರ ನಿರ್ದೇಶಕ ಬಿಎಸ್ ಲಿಂಗದೇವರು ವಿಜಯ್‌ರನ್ನು ಸ್ಮರಿಸಿಕೊಂಡಿದ್ದು ಹೀಗೆ.
 

ಬೆಂಗಳೂರು (ಜೂ. 15): ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ , ಇಹಲೋಕದ ಸಂಚಾರವನ್ನು ಮುಗಿಸಿದ್ದಾರೆ. ಇವರಿಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟ 'ನಾನು ಅವನಲ್ಲ, ಅವಳು' ಚಿತ್ರ ನಿರ್ದೇಶಕ ಬಿಎಸ್ ಲಿಂಗದೇವರು ವಿಜಯ್‌ರನ್ನು ಸ್ಮರಿಸಿಕೊಂಡಿದ್ದು ಹೀಗೆ.

' ಸಂಚಾರಿ ವಿಜಯ್‌ ಅವರನ್ನು ಕಳೆದುಕೊಂಡಿದ್ದು ಬಹಳ ನೋವಿನ ಸಂಗತಿ. ತುಂಬಾ ಕನಸುಗಳನ್ನು ಕಂಡಿದ್ದ ಹುಡುಗ. ಹೀಗಾಗಬಾರದಿತ್ತು. ಇದನ್ನು ನಾವು ಒಪ್ಪಿಕೊಳ್ಳಲೇಬೇಕು. ನಮ್ಮಿಬ್ಬರದು ನಟ, ನಿರ್ದೇಶಕ ಸಂಬಂಧ ಮಾತ್ರ ಆಗಿರಲಿಲ್ಲ. ನಮ್ಮ ಕುಟುಂಬದ ಜೊತೆಗೂ ಆತ್ಮೀಯ ಸಂಬಂಧ ಹೊಂದಿದ್ದರು. ಇವರ ಬದುಕು ಹೀಗಾಗುತ್ತದೆ ಎಂದು ಎಣಿಸಿರಲಿಲ್ಲ. ಅವರ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ' ಎಂದು ಭಾವುಕರಾದರು. 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!