ತಮ್ಮ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿರ್ತಾರೆ: ಲಿಂಗದೇವರು

ತಮ್ಮ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿರ್ತಾರೆ: ಲಿಂಗದೇವರು

Published : Jun 15, 2021, 11:10 AM ISTUpdated : Jun 15, 2021, 11:25 AM IST

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್, ಇಹಲೋಕದ ಸಂಚಾರವನ್ನು ಮುಗಿಸಿದ್ದಾರೆ. ಇವರಿಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟ 'ನಾನು ಅವನಲ್ಲ, ಅವಳು' ಚಿತ್ರ ನಿರ್ದೇಶಕ ಬಿಎಸ್ ಲಿಂಗದೇವರು ವಿಜಯ್‌ರನ್ನು ಸ್ಮರಿಸಿಕೊಂಡಿದ್ದು ಹೀಗೆ.
 

ಬೆಂಗಳೂರು (ಜೂ. 15): ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ , ಇಹಲೋಕದ ಸಂಚಾರವನ್ನು ಮುಗಿಸಿದ್ದಾರೆ. ಇವರಿಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟ 'ನಾನು ಅವನಲ್ಲ, ಅವಳು' ಚಿತ್ರ ನಿರ್ದೇಶಕ ಬಿಎಸ್ ಲಿಂಗದೇವರು ವಿಜಯ್‌ರನ್ನು ಸ್ಮರಿಸಿಕೊಂಡಿದ್ದು ಹೀಗೆ.

' ಸಂಚಾರಿ ವಿಜಯ್‌ ಅವರನ್ನು ಕಳೆದುಕೊಂಡಿದ್ದು ಬಹಳ ನೋವಿನ ಸಂಗತಿ. ತುಂಬಾ ಕನಸುಗಳನ್ನು ಕಂಡಿದ್ದ ಹುಡುಗ. ಹೀಗಾಗಬಾರದಿತ್ತು. ಇದನ್ನು ನಾವು ಒಪ್ಪಿಕೊಳ್ಳಲೇಬೇಕು. ನಮ್ಮಿಬ್ಬರದು ನಟ, ನಿರ್ದೇಶಕ ಸಂಬಂಧ ಮಾತ್ರ ಆಗಿರಲಿಲ್ಲ. ನಮ್ಮ ಕುಟುಂಬದ ಜೊತೆಗೂ ಆತ್ಮೀಯ ಸಂಬಂಧ ಹೊಂದಿದ್ದರು. ಇವರ ಬದುಕು ಹೀಗಾಗುತ್ತದೆ ಎಂದು ಎಣಿಸಿರಲಿಲ್ಲ. ಅವರ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ' ಎಂದು ಭಾವುಕರಾದರು. 

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?