ತಮ್ಮ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿರ್ತಾರೆ: ಲಿಂಗದೇವರು

ತಮ್ಮ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿರ್ತಾರೆ: ಲಿಂಗದೇವರು

Published : Jun 15, 2021, 11:10 AM ISTUpdated : Jun 15, 2021, 11:25 AM IST

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್, ಇಹಲೋಕದ ಸಂಚಾರವನ್ನು ಮುಗಿಸಿದ್ದಾರೆ. ಇವರಿಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟ 'ನಾನು ಅವನಲ್ಲ, ಅವಳು' ಚಿತ್ರ ನಿರ್ದೇಶಕ ಬಿಎಸ್ ಲಿಂಗದೇವರು ವಿಜಯ್‌ರನ್ನು ಸ್ಮರಿಸಿಕೊಂಡಿದ್ದು ಹೀಗೆ.
 

ಬೆಂಗಳೂರು (ಜೂ. 15): ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ , ಇಹಲೋಕದ ಸಂಚಾರವನ್ನು ಮುಗಿಸಿದ್ದಾರೆ. ಇವರಿಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟ 'ನಾನು ಅವನಲ್ಲ, ಅವಳು' ಚಿತ್ರ ನಿರ್ದೇಶಕ ಬಿಎಸ್ ಲಿಂಗದೇವರು ವಿಜಯ್‌ರನ್ನು ಸ್ಮರಿಸಿಕೊಂಡಿದ್ದು ಹೀಗೆ.

' ಸಂಚಾರಿ ವಿಜಯ್‌ ಅವರನ್ನು ಕಳೆದುಕೊಂಡಿದ್ದು ಬಹಳ ನೋವಿನ ಸಂಗತಿ. ತುಂಬಾ ಕನಸುಗಳನ್ನು ಕಂಡಿದ್ದ ಹುಡುಗ. ಹೀಗಾಗಬಾರದಿತ್ತು. ಇದನ್ನು ನಾವು ಒಪ್ಪಿಕೊಳ್ಳಲೇಬೇಕು. ನಮ್ಮಿಬ್ಬರದು ನಟ, ನಿರ್ದೇಶಕ ಸಂಬಂಧ ಮಾತ್ರ ಆಗಿರಲಿಲ್ಲ. ನಮ್ಮ ಕುಟುಂಬದ ಜೊತೆಗೂ ಆತ್ಮೀಯ ಸಂಬಂಧ ಹೊಂದಿದ್ದರು. ಇವರ ಬದುಕು ಹೀಗಾಗುತ್ತದೆ ಎಂದು ಎಣಿಸಿರಲಿಲ್ಲ. ಅವರ ಸಿನಿಮಾ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ' ಎಂದು ಭಾವುಕರಾದರು. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
05:12Rishab Shetty: ಮಗನಿಗೆ ಯಕ್ಷಗಾನದ ಬಣ್ಣ; ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ದಂಪತಿ!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'