ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಕೇಸ್,  ಮಗನನ್ನು ಬಂಧಿಸದಂತೆ ಖಾಕಿ ಮೇಲೆ ಒತ್ತಡ.?

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಕೇಸ್, ಮಗನನ್ನು ಬಂಧಿಸದಂತೆ ಖಾಕಿ ಮೇಲೆ ಒತ್ತಡ.?

Published : Oct 25, 2021, 10:43 AM ISTUpdated : Oct 25, 2021, 11:04 AM IST

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಗನ ರಕ್ಷಣೆಗೆ ಖಾಕಿ ಮೇಲೆ ಒತ್ತಡ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಅ. 25): ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadesh) ಪುತ್ರನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಗನ ರಕ್ಷಣೆಗೆ ಖಾಕಿ ಮೇಲೆ ಒತ್ತಡ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಒಂದೆಡೆ ಸ್ನೇಹಿತ್ ಗ್ಯಾಂಗ್ ಬಂಧಿಸದಂತೆ ಖಾಕಿ ಮೇಲೆ ಒತ್ತಡ, ಇನ್ನೊಂದೆಡೆ ದೂರುದಾರರಿಗೆ ರಾಜಿಯಾಗುವಂತೆ ಸ್ಯಾಂಡಲ್‌ವುಡ್‌ ದೊಡ್ಡ ನಿರ್ಮಾಪಕರಿಂದ ಕರೆ ಹೋಗಿದೆ ಎನ್ನಲಾಗುತ್ತಿದೆ. ಮನೆ ಕೆಲಸದ ಮಹಿಳೆಯರ ಮೇಲೆ ಸ್ನೇಹಿತ್ ಹಾಗೂ ಅವರ ತಂಡ ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಆ ಮಹಿಳೆಯರಿಗೆ ದೊಡ್ಡ ನಿರ್ಮಾಪಕ ಕರೆ ಮಾಡಿ ಸಂಧಾನಕ್ಕೆ ಕೇಳಿಕೊಂಡಿದ್ಧಾರೆ. ಹಲ್ಲೆಯಾಗಿ 2 ದಿನವಾದ್ರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:26ಇಲ್ಲಿದೆ ನೋಡಿ 'ಡೆವಿಲ್' ಸಿನಿಮಾದ ಸ್ಟೋರಿ ಸೀಕ್ರೆಟ್.. ದರ್ಶನ್ ಚಿತ್ರದಲ್ಲಿನ ಕಥೆ ಬಟಾಬಯಲು!