ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಕೇಸ್,  ಮಗನನ್ನು ಬಂಧಿಸದಂತೆ ಖಾಕಿ ಮೇಲೆ ಒತ್ತಡ.?

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಕೇಸ್, ಮಗನನ್ನು ಬಂಧಿಸದಂತೆ ಖಾಕಿ ಮೇಲೆ ಒತ್ತಡ.?

Published : Oct 25, 2021, 10:43 AM ISTUpdated : Oct 25, 2021, 11:04 AM IST

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಗನ ರಕ್ಷಣೆಗೆ ಖಾಕಿ ಮೇಲೆ ಒತ್ತಡ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಅ. 25): ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadesh) ಪುತ್ರನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಗನ ರಕ್ಷಣೆಗೆ ಖಾಕಿ ಮೇಲೆ ಒತ್ತಡ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಒಂದೆಡೆ ಸ್ನೇಹಿತ್ ಗ್ಯಾಂಗ್ ಬಂಧಿಸದಂತೆ ಖಾಕಿ ಮೇಲೆ ಒತ್ತಡ, ಇನ್ನೊಂದೆಡೆ ದೂರುದಾರರಿಗೆ ರಾಜಿಯಾಗುವಂತೆ ಸ್ಯಾಂಡಲ್‌ವುಡ್‌ ದೊಡ್ಡ ನಿರ್ಮಾಪಕರಿಂದ ಕರೆ ಹೋಗಿದೆ ಎನ್ನಲಾಗುತ್ತಿದೆ. ಮನೆ ಕೆಲಸದ ಮಹಿಳೆಯರ ಮೇಲೆ ಸ್ನೇಹಿತ್ ಹಾಗೂ ಅವರ ತಂಡ ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಆ ಮಹಿಳೆಯರಿಗೆ ದೊಡ್ಡ ನಿರ್ಮಾಪಕ ಕರೆ ಮಾಡಿ ಸಂಧಾನಕ್ಕೆ ಕೇಳಿಕೊಂಡಿದ್ಧಾರೆ. ಹಲ್ಲೆಯಾಗಿ 2 ದಿನವಾದ್ರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!