ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಕೇಸ್,  ಮಗನನ್ನು ಬಂಧಿಸದಂತೆ ಖಾಕಿ ಮೇಲೆ ಒತ್ತಡ.?

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಕೇಸ್, ಮಗನನ್ನು ಬಂಧಿಸದಂತೆ ಖಾಕಿ ಮೇಲೆ ಒತ್ತಡ.?

Published : Oct 25, 2021, 10:43 AM ISTUpdated : Oct 25, 2021, 11:04 AM IST

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಗನ ರಕ್ಷಣೆಗೆ ಖಾಕಿ ಮೇಲೆ ಒತ್ತಡ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಅ. 25): ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadesh) ಪುತ್ರನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಗನ ರಕ್ಷಣೆಗೆ ಖಾಕಿ ಮೇಲೆ ಒತ್ತಡ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಒಂದೆಡೆ ಸ್ನೇಹಿತ್ ಗ್ಯಾಂಗ್ ಬಂಧಿಸದಂತೆ ಖಾಕಿ ಮೇಲೆ ಒತ್ತಡ, ಇನ್ನೊಂದೆಡೆ ದೂರುದಾರರಿಗೆ ರಾಜಿಯಾಗುವಂತೆ ಸ್ಯಾಂಡಲ್‌ವುಡ್‌ ದೊಡ್ಡ ನಿರ್ಮಾಪಕರಿಂದ ಕರೆ ಹೋಗಿದೆ ಎನ್ನಲಾಗುತ್ತಿದೆ. ಮನೆ ಕೆಲಸದ ಮಹಿಳೆಯರ ಮೇಲೆ ಸ್ನೇಹಿತ್ ಹಾಗೂ ಅವರ ತಂಡ ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಆ ಮಹಿಳೆಯರಿಗೆ ದೊಡ್ಡ ನಿರ್ಮಾಪಕ ಕರೆ ಮಾಡಿ ಸಂಧಾನಕ್ಕೆ ಕೇಳಿಕೊಂಡಿದ್ಧಾರೆ. ಹಲ್ಲೆಯಾಗಿ 2 ದಿನವಾದ್ರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
05:12Rishab Shetty: ಮಗನಿಗೆ ಯಕ್ಷಗಾನದ ಬಣ್ಣ; ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ದಂಪತಿ!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'