ಮಂಗಳಮುಖಿಯರಿಗೆ ಆಹಾರ ಸಾಮಾಗ್ರಿ, ಕೊರೋನಾ ಸಮರದಲ್ಲಿ ಕೈಜೋಡಿಸಿದ ರಾಧಿಕ ಕುಮಾರಸ್ವಾಮಿ

ಮಂಗಳಮುಖಿಯರಿಗೆ ಆಹಾರ ಸಾಮಾಗ್ರಿ, ಕೊರೋನಾ ಸಮರದಲ್ಲಿ ಕೈಜೋಡಿಸಿದ ರಾಧಿಕ ಕುಮಾರಸ್ವಾಮಿ

Suvarna News   | Asianet News
Published : Apr 09, 2020, 06:25 PM IST
  • ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಮುಂಗಳಮುಖಿ ಸಮುದಾಯ
  • ತೃತೀಯಲಿಂಗಿಗಳ ನೆರವಿಗೆ ಧಾವಿಸಿದ ನಟಿ ರಾಧಿಕ ಕುಮಾರಸ್ವಾಮಿ
  • 1200 ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ
ಬೆಂಗಳೂರು (ಏ.09): ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಮುಂಗಳಮುಖಿಯರ ನೆರವಿಗೆ ನಟಿ ರಾಧಿಕ ಕುಮಾರಸ್ವಾಮಿ ಧಾವಿಸಿದ್ದಾರೆ. 1200 ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಿಸುವ ಮೂಲಕ ಕೊರೋನಾ ವಿರುದ್ಧದ ಸಮರದಲ್ಲಿ ಕೈಜೋಡಿಸಿದ್ದಾರೆ.
ಇದನ್ನೂ ನೋಡಿ | ಎಲ್ಲಿದ್ದಾರೆ ಮೋಹಕ ತಾರೆ ರಮ್ಯಾ ? 
ಕೊರೋನಾಗಿಂತ ಹೆಚ್ಚು ಬೆಚ್ಚಿಬೀಳಿಸುತ್ತದೆ ಈ ನಟಿಯ ಹೊಸ ಅವತಾರ!
"
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!