ಕೈ ತುತ್ತು ಕೊಟ್ಟಿದ್ದು ನೆನಪಾಗುತ್ತೆ, ಭಾವುಕರಾದ ಸಾಕು ತಾಯಿ ಇಂದ್ರಮ್ಮ

ಕೈ ತುತ್ತು ಕೊಟ್ಟಿದ್ದು ನೆನಪಾಗುತ್ತೆ, ಭಾವುಕರಾದ ಸಾಕು ತಾಯಿ ಇಂದ್ರಮ್ಮ

Published : Jun 15, 2021, 11:42 AM IST

- ನಟ ಸಂಚಾರಿ ವಿಜಯ್, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ರಂಗಾಪುರ ಗ್ರಾಮದವರು

- ತಂದೆ ಚಿತ್ರ ಕಲಾವಿದ ಬಸವರಾಜಯ್ಯ, ತಾಯಿ ಗೌರಮ್ಮ. 

- ಇಂಜಿನೀಯರಿಂಗ್ ಪದವೀಧರ, ಕೆಲಕಾಲ ಉಪನ್ಯಾಸಕರಾಗಿಯೂ ಕೆಲಸ ಮಾಡಿದ್ದರು.

ಬೆಂಗಳೂರು (ಜೂ. 15): ನಟ , ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ರಂಗಾಪುರ ಗ್ರಾಮದವರು. ತಂದೆ ಚಿತ್ರ ಕಲಾವಿದ ಬಸವರಾಜಯ್ಯ, ತಾಯಿ ಗೌರಮ್ಮ. ಸಾಕುತಾಯಿ ಇಂದ್ರಮ್ಮ, ವಿಜಯ್‌ ನೆನಪುಗಳನ್ನು ಸ್ಮರಿಸಿಕೊಂಡಿದ್ದಾರೆ. 'ನಮ್ಮ ಮಕ್ಕಳ ಜೊತೆ ಅವನೂ ಒಬ್ಬ ಮಗ ಅಂತ ಬೆಳೆಸಿದ್ದೇನೆ. ಅವನಿಗೆ ಕೈತುತ್ತು ಕೊಟ್ಟಿದ್ದೆಲ್ಲಾ ನೆನಪಾಗುತ್ತದೆ. ಮನೆಗೆ ಆಗಾಗ ಬರುತ್ತಿದ್ದ. ಇಷ್ಟವಾದ ತಿಂಡಿಗಳನ್ನು ಮಾಡಿಸಿಕೊಂಡು ತಿಂದು ಹೋಗುತ್ತಿದ್ದ. ಅವೆಲ್ಲಾ ನೆನಪಾಗುತ್ತದೆ ಈಗ' ಎಂದು ಭಾವುಕರಾದರು. 

06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!