ಕೈ ತುತ್ತು ಕೊಟ್ಟಿದ್ದು ನೆನಪಾಗುತ್ತೆ, ಭಾವುಕರಾದ ಸಾಕು ತಾಯಿ ಇಂದ್ರಮ್ಮ

ಕೈ ತುತ್ತು ಕೊಟ್ಟಿದ್ದು ನೆನಪಾಗುತ್ತೆ, ಭಾವುಕರಾದ ಸಾಕು ತಾಯಿ ಇಂದ್ರಮ್ಮ

Published : Jun 15, 2021, 11:42 AM IST

- ನಟ ಸಂಚಾರಿ ವಿಜಯ್, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ರಂಗಾಪುರ ಗ್ರಾಮದವರು

- ತಂದೆ ಚಿತ್ರ ಕಲಾವಿದ ಬಸವರಾಜಯ್ಯ, ತಾಯಿ ಗೌರಮ್ಮ. 

- ಇಂಜಿನೀಯರಿಂಗ್ ಪದವೀಧರ, ಕೆಲಕಾಲ ಉಪನ್ಯಾಸಕರಾಗಿಯೂ ಕೆಲಸ ಮಾಡಿದ್ದರು.

ಬೆಂಗಳೂರು (ಜೂ. 15): ನಟ , ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ರಂಗಾಪುರ ಗ್ರಾಮದವರು. ತಂದೆ ಚಿತ್ರ ಕಲಾವಿದ ಬಸವರಾಜಯ್ಯ, ತಾಯಿ ಗೌರಮ್ಮ. ಸಾಕುತಾಯಿ ಇಂದ್ರಮ್ಮ, ವಿಜಯ್‌ ನೆನಪುಗಳನ್ನು ಸ್ಮರಿಸಿಕೊಂಡಿದ್ದಾರೆ. 'ನಮ್ಮ ಮಕ್ಕಳ ಜೊತೆ ಅವನೂ ಒಬ್ಬ ಮಗ ಅಂತ ಬೆಳೆಸಿದ್ದೇನೆ. ಅವನಿಗೆ ಕೈತುತ್ತು ಕೊಟ್ಟಿದ್ದೆಲ್ಲಾ ನೆನಪಾಗುತ್ತದೆ. ಮನೆಗೆ ಆಗಾಗ ಬರುತ್ತಿದ್ದ. ಇಷ್ಟವಾದ ತಿಂಡಿಗಳನ್ನು ಮಾಡಿಸಿಕೊಂಡು ತಿಂದು ಹೋಗುತ್ತಿದ್ದ. ಅವೆಲ್ಲಾ ನೆನಪಾಗುತ್ತದೆ ಈಗ' ಎಂದು ಭಾವುಕರಾದರು. 

05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?