ಭಾಷಾ ಕಿಚ್ಚು:  'ಶ್ರೀಮನ್ನಾರಾಯಣ' ಚಿತ್ರದ ಪೋಸ್ಟರ್ ಹರಿದ ಶಿವಸೇನೆ

ಭಾಷಾ ಕಿಚ್ಚು: 'ಶ್ರೀಮನ್ನಾರಾಯಣ' ಚಿತ್ರದ ಪೋಸ್ಟರ್ ಹರಿದ ಶಿವಸೇನೆ

Published : Dec 30, 2019, 11:26 AM IST

ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟು ದರ್ಪ ಮೆರೆದಿದೆ ಶಿವಸೇನೆ. ಸಿಎಂ ಯಡಿಯೂರಪ್ಪ ಪ್ರತಿಕೃತಿಯನ್ನು ದಹಿಸಿದ್ದಾರೆ. ಕಾಗವಾಡ- ಮೈಶಾಳ ಗ್ರಾಮದಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಜೊತೆಗೆ ಕೊಲ್ಹಾಪುರದಲ್ಲಿ ಕನ್ನಡ ಸಿನಿಮಾ 'ಅವನೇ ಶ್ರೀಮನ್ನಾರಾಯಣ' ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿದೆ. ಕರ್ನಾಟಕ- ಮಹಾರಾಷ್ಟ್ರ ನಡುವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 

 

ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟು ದರ್ಪ ಮೆರೆದಿದೆ ಶಿವಸೇನೆ. ಸಿಎಂ ಯಡಿಯೂರಪ್ಪ ಪ್ರತಿಕೃತಿಯನ್ನು ದಹಿಸಿದ್ದಾರೆ. ಕಾಗವಾಡ- ಮೈಶಾಳ ಗ್ರಾಮದಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಜೊತೆಗೆ ಕೊಲ್ಹಾಪುರದಲ್ಲಿ ಕನ್ನಡ ಸಿನಿಮಾ 'ಅವನೇ ಶ್ರೀಮನ್ನಾರಾಯಣ' ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿದೆ. ಕರ್ನಾಟಕ- ಮಹಾರಾಷ್ಟ್ರ ನಡುವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!