ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ KS ಅಶ್ವಥ್‌ನವರನ್ನ ಸ್ಮರಿಸುವ ಸಮಯ

ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ KS ಅಶ್ವಥ್‌ನವರನ್ನ ಸ್ಮರಿಸುವ ಸಮಯ

Published : Jan 25, 2020, 10:39 PM IST

 ಕನ್ನಡ ಚಿತ್ರರಂಗದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ ಕಲಾವಿದ ಕೆ.ಎಸ್ ಅಶ್ವಥ್ ಅವರ ಪುಣ್ಯಸ್ಮರಣೆಯಲ್ಲಿ ಹಲವರು ಭಾಗಿಯಾಗಿ ನಮನ ಸಲ್ಲಿಸಿದರು.

ಬೆಂಗಳೂರು, (ಜ.25): ಕನ್ನಡ ಚಿತ್ರರಂಗದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ ಕಲಾವಿದ ಕೆ.ಎಸ್ ಅಶ್ವಥ್ ಅವರ ಪುಣ್ಯಸ್ಮರಣೆಯಲ್ಲಿ ಹಲವರು ಭಾಗಿಯಾಗಿ ನಮನ ಸಲ್ಲಿಸಿದರು.

ಈ ಪುಣ್ಯಸ್ಮರಣೆಯಲ್ಲಿ ಖ್ಯಾತ ನಟರು. ನಿರ್ದೇಶಕರು ಸೇರಿದಂತೆ ಹಲವು ಅದರಲ್ಲಿ ಕನ್ನಡ ಚಿತ್ರದರಂಗದ ಪ್ರಮುಖರು ಭಾಗವಹಿಸಿ ಕೆ.ಎಸ್ ಅಶ್ವಥ್ ಅವರಿಗೆ ಗೌರವ ಸಲ್ಲಿಸಿದರು.

ಇದೇ ವೇಳೆ ಡಾ.ಶಿವರಾಜ ಕುಮಾರ್, ಶ್ರೀನಾಥ್, ಜೈಜಗದೀಶ್, ರಾಜೇಶ್ ಸೇರಿದಂತೆ ಹಲವರು ಮಾತನಾಡಿ ಅಶ್ವಥ್ ಅವರನ್ನು ನೆನೆದರು. ಹಾಗಾದ್ರೆ ಯಾರೆಲ್ಲ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ನೋಡಿ...

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!