ನಾನು, ಸೌಜನ್ಯ ಫ್ರೆಂಡ್ಸ್,  ಲೀವಿಂಗ್ ಟುಗೆದರ್ ಇರ್ಲಿಲ್ಲ: ನಟ ವಿವೇಕ್

ನಾನು, ಸೌಜನ್ಯ ಫ್ರೆಂಡ್ಸ್, ಲೀವಿಂಗ್ ಟುಗೆದರ್ ಇರ್ಲಿಲ್ಲ: ನಟ ವಿವೇಕ್

Suvarna News   | Asianet News
Published : Oct 01, 2021, 04:57 PM ISTUpdated : Oct 01, 2021, 05:05 PM IST

 ನಾನು, ಸೌಜನ್ಯ ಲೀವಿಂಗ್ ಟುಗೆದರ್‌ನಲ್ಲಿರಲಿಲ್ಲ. ನಾವು ಕಳೆದೊಂದು ವರ್ಷದಿಂದ ಸ್ನೇಹಿತರು. ಆಗಾಗ ಭೇಟಿಯಾಗ್ತಿದ್ವಿ. ಆಕೆಯ ಸಾವಿನಿಂದ ನನಗೆ ಆಘಾತವಾಗಿದೆ: ನಟ ವಿವೇಕ್ 

ಬೆಂಗಳೂರು (ಅ. 01): ಯುವ ನಟಿ, ಕೊಡಗಿನ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ (25) ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಜನ್ಯ ಬಗ್ಗೆ ತಂದೆ ಮಾದಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. ನನ್ನ ಮಗಳಿಗೆ ನಟ ವಿವೇಕ್ ಮದುವೆಯಾಗು ಎಂದು ಕಿರುಕುಳ ನೀಡುತ್ತಿದ್ದ. ಅದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿವೇಕ್, ನಾನು, ಸೌಜನ್ಯ ಲೀವಿಂಗ್ ಟುಗೆದರ್‌ನಲ್ಲಿರಲಿಲ್ಲ. ನಾವು ಕಳೆದೊಂದು ವರ್ಷದಿಂದ ಸ್ನೇಹಿತರು. ಆಗಾಗ ಭೇಟಿಯಾಗ್ತಿದ್ವಿ. ಆಕೆಯ ಸಾವಿನಿಂದ ನನಗೆ ಆಘಾತವಾಗಿದೆ' ಎಂದಿದ್ದಾರೆ. 

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!