Sonu Nigam: ಜೇನುದನಿ..  ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?

Sonu Nigam: ಜೇನುದನಿ.. ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?

Published : May 03, 2025, 02:58 PM ISTUpdated : May 05, 2025, 12:18 PM IST

ಸೋನು ನಿಗಮ್.. ಈ ಹೆಸರು ಕೇಳ್ತಾನೇ ಅವರ ಜೇನುದನಿಯ ಹಾಡುಗಳು ನೆನಪಿಗೆ ಬರುತ್ವೆ. ಅದ್ರಲ್ಲೂ ಕನ್ನಡದಲ್ಲಿ ಸೋನು ಹಾಡಿರೋ ನೂರಾರು ಚೆಂದದ ಹಾಡುಗಳಿವೆ. ಕನ್ನಡಿಗರಿಗೆ ಸೋನು ಅಂದ್ರೆ ತುಸು ಹೆಚ್ಚೇ ಪ್ರೀತಿ. ಆದ್ರೆ ಇಂಥಾ ಸೋನು ನಿಗಮ್ ಈಗ ಕನ್ನಡದ ಬಗ್ಗೆ ಉದ್ದಟತನದಿಂದ ಮಾತನಾಡಿದ್ದಾರೆ. 

ಕನ್ನಡ ಹಾಡನ್ನ ಹಾಡು ಎಂದ ಕನ್ನಡಿಗನನ್ನ ಉಗ್ರಗಾಮಿಗೆ ಹೋಲಿಕೆ ಮಾಡಿದ್ದಾರೆ. ಇಷ್ಟು ದಿನ ಹೊತ್ತು ಮೆರೆಸಿದ ಕನ್ನಡಿಗರೇ ಈಗ ಸೋನುಗೆ ಛೀಮಾರಿ ಹಾಕ್ತಾ ಇದ್ದಾರೆ. ಯೆಸ್ ಅವರು ಜೇನದನಿಯ ಗಾಯಕ.. ಸೋನು ಬಾಯಿತೆರೆದ್ರೆ ಸುಶ್ರಾವ್ಯ ಸಂಗೀತ ಕೇಳುತ್ತೆ. ಅವರ ಸಿಹಿದನಿಗೆ ಕೇಳುಗರ ಮನಸು ಆನಂದಲ್ಲಿ ತೇಲುತ್ತೆ. ಅದ್ರಲ್ಲೂ ಸೋನು ಧ್ವನಿಯಲ್ಲಿ ಕನ್ನಡ ಹಾಡುಗಳನ್ನ ಕೇಳೋದೇ ಒಂದು ಚೆಂದ. ಅಂತೆಯೇ ಉಳಿದೆಲ್ಲಾ ಭಾಷಿಕರಿಗಿಂತ ಸೋನುನ ಕನ್ನಡಿಗರು ಹೊತ್ತು ಮೆರೆಸಿದ್ದೇ ಹೆಚ್ಚು. ಆದ್ರೆ ಇಂಥಾ ಸೋನು ಈಗ ಕನ್ನಡಿಗರ ಮೇಲೆ ವಿಷ ಕಾರಿದ್ದಾರೆ. ಹೌದು ಇತ್ತೀಚಿಗೆ ಬೆಂಗಳೂರಿನ ಖಾಸಗಿ ಕಾಲೇಜ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೋನು ಭಾಗಿಯಾಗಿದ್ರು. ಬೇರೆ ಬೇರೆ ಭಾಷೆಯ ಹಾಡುಗಳನ್ನ ಸೋನು ಹಾಡಿದ್ದಾರೆ. ಆಗ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಒತ್ತಾಯಿಸಿದ್ದಾನೆ.  ಹಾಡನ್ನ ಅರ್ಧಕ್ಕೆ ನಿಲ್ಲಿಸಿದ ಸೋನು ನಿಗಮ್    , ‘ಕನ್ನಡ.. ಕನ್ನಡ..’ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು’ ಅಂದುಬಿಟ್ಟಿದ್ದಾರೆ.

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
Read more