Sonu Nigam: ಜೇನುದನಿ..  ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?

Sonu Nigam: ಜೇನುದನಿ.. ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?

Published : May 03, 2025, 02:58 PM ISTUpdated : May 05, 2025, 12:18 PM IST

ಸೋನು ನಿಗಮ್.. ಈ ಹೆಸರು ಕೇಳ್ತಾನೇ ಅವರ ಜೇನುದನಿಯ ಹಾಡುಗಳು ನೆನಪಿಗೆ ಬರುತ್ವೆ. ಅದ್ರಲ್ಲೂ ಕನ್ನಡದಲ್ಲಿ ಸೋನು ಹಾಡಿರೋ ನೂರಾರು ಚೆಂದದ ಹಾಡುಗಳಿವೆ. ಕನ್ನಡಿಗರಿಗೆ ಸೋನು ಅಂದ್ರೆ ತುಸು ಹೆಚ್ಚೇ ಪ್ರೀತಿ. ಆದ್ರೆ ಇಂಥಾ ಸೋನು ನಿಗಮ್ ಈಗ ಕನ್ನಡದ ಬಗ್ಗೆ ಉದ್ದಟತನದಿಂದ ಮಾತನಾಡಿದ್ದಾರೆ. 

ಕನ್ನಡ ಹಾಡನ್ನ ಹಾಡು ಎಂದ ಕನ್ನಡಿಗನನ್ನ ಉಗ್ರಗಾಮಿಗೆ ಹೋಲಿಕೆ ಮಾಡಿದ್ದಾರೆ. ಇಷ್ಟು ದಿನ ಹೊತ್ತು ಮೆರೆಸಿದ ಕನ್ನಡಿಗರೇ ಈಗ ಸೋನುಗೆ ಛೀಮಾರಿ ಹಾಕ್ತಾ ಇದ್ದಾರೆ. ಯೆಸ್ ಅವರು ಜೇನದನಿಯ ಗಾಯಕ.. ಸೋನು ಬಾಯಿತೆರೆದ್ರೆ ಸುಶ್ರಾವ್ಯ ಸಂಗೀತ ಕೇಳುತ್ತೆ. ಅವರ ಸಿಹಿದನಿಗೆ ಕೇಳುಗರ ಮನಸು ಆನಂದಲ್ಲಿ ತೇಲುತ್ತೆ. ಅದ್ರಲ್ಲೂ ಸೋನು ಧ್ವನಿಯಲ್ಲಿ ಕನ್ನಡ ಹಾಡುಗಳನ್ನ ಕೇಳೋದೇ ಒಂದು ಚೆಂದ. ಅಂತೆಯೇ ಉಳಿದೆಲ್ಲಾ ಭಾಷಿಕರಿಗಿಂತ ಸೋನುನ ಕನ್ನಡಿಗರು ಹೊತ್ತು ಮೆರೆಸಿದ್ದೇ ಹೆಚ್ಚು. ಆದ್ರೆ ಇಂಥಾ ಸೋನು ಈಗ ಕನ್ನಡಿಗರ ಮೇಲೆ ವಿಷ ಕಾರಿದ್ದಾರೆ. ಹೌದು ಇತ್ತೀಚಿಗೆ ಬೆಂಗಳೂರಿನ ಖಾಸಗಿ ಕಾಲೇಜ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೋನು ಭಾಗಿಯಾಗಿದ್ರು. ಬೇರೆ ಬೇರೆ ಭಾಷೆಯ ಹಾಡುಗಳನ್ನ ಸೋನು ಹಾಡಿದ್ದಾರೆ. ಆಗ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಒತ್ತಾಯಿಸಿದ್ದಾನೆ.  ಹಾಡನ್ನ ಅರ್ಧಕ್ಕೆ ನಿಲ್ಲಿಸಿದ ಸೋನು ನಿಗಮ್    , ‘ಕನ್ನಡ.. ಕನ್ನಡ..’ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು’ ಅಂದುಬಿಟ್ಟಿದ್ದಾರೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more