ಕಾಂಗ್ರೆಸ್‌ ನಿಲುವು ಸ್ವಾಗತಿಸಿ, ಬಿಜೆಪಿ ಕೂಡಾ ಕಾರ್ಯಕ್ರಮ ಕೈಬಿಡಲಿ ಎಂದ ಬಿಎಸ್‌ವೈ

ಕಾಂಗ್ರೆಸ್‌ ನಿಲುವು ಸ್ವಾಗತಿಸಿ, ಬಿಜೆಪಿ ಕೂಡಾ ಕಾರ್ಯಕ್ರಮ ಕೈಬಿಡಲಿ ಎಂದ ಬಿಎಸ್‌ವೈ

Published : Aug 23, 2022, 05:30 PM IST

ಕಾಂಗ್ರೆಸ್‌ ಮಡಿಕೇರಿ ಚಲೋ ಅಭಿಯಾನ ಕೈಬಿಟ್ಟಿರುವುದನ್ನು ಮಾಜಿ ಸಿಎಂ ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಅದೇ ರೀತಿ, ನಮ್ಮ ಪಕ್ಷದ ಕಾರ್ಯಕ್ರಮವೂ ರದ್ದಾಗಲಿ ಎಂದು ಸ್ವಪಕ್ಷೀಯರನ್ನೇ ಒತ್ತಾಯಿಸಿದ್ದಾರೆ. 
 

ಕಾಂಗ್ರೆಸ್‌ ಆಗಸ್ಟ್‌ 26 ರಂದು ಮಡಿಕೇರಿ ಚಲೋ ಅಭಿಯಾನ ಕೈಬಿಟ್ಟಿದೆ. ಈ ಹಿನ್ನೆಲೆ ಕಾಂಗ್ರೆಸ್‌ ನಿಲುವನ್ನು ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಶಾಂತಿ ಕಾಪಾಡಲು ಕಾಂಗ್ರೆಸ್‌ ತಮ್ಮ ಕಾರ್ಯಕ್ರಮವನ್ನು ರದ್ದು ಮಾಡಿದೆ. ಇದೇ ರೀತಿ, ಆಗಸ್ಟ್‌ 26 ರಂದು ಬಿಜೆಪಿ ಜನಜಾಗೃತಿ ಸಭೆಯನ್ನು ಇಟ್ಟುಕೊಂಡಿದ್ದು, ಕಾಂಗ್ರೆಸ್‌ನಂತೆ ನಮ್ಮ ಪಕ್ಷದ ಕಾರ್ಯಕ್ರಮವನ್ನೂ ಸಹ ಕೈಬಿಡಬೇಕು ಎಂದು ಸ್ವಪಕ್ಷೀಯರನ್ನು ಮಾಜಿ ಸಿಂ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಮಡಿಕೇರಿಯಲ್ಲಿ 144 ಸೆಕ್ಷನ್‌ ಹಾಕಿರುವ ಹಿನ್ನೆಲೆ ಕಾಂಗ್ರೆಸ್‌ ತಮ್ಮ ಮಡಿಕೇರಿ ಚಲೋ ಅಭಿಯಾನವನ್ನು ಮುಂದೂಡಿಕೆ ಮಾಡಿದೆ ಎನ್ನಲಾಗಿದೆ.

04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
31:34ಒಂದೇ ಏಟಿಗೆ ಎರಡು ದೇಶ ವಿಲವಿಲ! ಪಾಕ್​​ಗೆ ಹೊಡೆತ.. ಚೀನಾ ಮಾರ್ಕೆಟ್​ ಕುಸಿತ!
06:16Sonu Nigam: ಜೇನುದನಿ.. ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?
17:29ಸಿಎಂ ಸಿದ್ದರಾಮಯ್ಯ ಪದೇ ಪದೇ ತಾಳ್ಮೆ ಕಳೆದುಕೊಳ್ಳೋದ್ಯಾಕೆ? ಸಿದ್ದು ಸಿಟ್ಟಿನ ಗುಟ್ಟು!
Read more