ಶಕ್ತಿ ಯೋಜನೆ ಎಫೆಕ್ಟ್‌ ಹೈರಾಣಾದ ವಿದ್ಯಾರ್ಥಿಗಳು.....

ಶಕ್ತಿ ಯೋಜನೆ ಎಫೆಕ್ಟ್‌ ಹೈರಾಣಾದ ವಿದ್ಯಾರ್ಥಿಗಳು.....

Published : Jun 22, 2023, 11:08 AM IST

ಶಕ್ತಿ ಯೋಜನೆ ಈಗಾಗಲೇ ಸುದ್ದಿಯಾಗಿದ್ದು ಬಸ್ಸುಗಳಲ್ಲಿ ನಿಲ್ಲಲು ಜಾಗವಿಲ್ಲದಂತಾಗಿದೆ. ವಿಜಯಪುರ ಪ್ರಯಾಣಿಕರು ಬಸ್ಸುಗಳ ಬಾಗಿಲಿಗೆ ಜೋತು ಬಿದ್ದು ಪ್ರಯಾಣಿಸುತ್ತಿದ್ದಾರೆ.

ಕಾಂಗ್ರೆಸ್‌ ಸರಕಾರ ನೀಡಿರುವ ಹಲವು ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಈಗಾಗಲೇ ಸುದ್ದಿಯಾಗಿದ್ದು ಬಸ್ಸುಗಳಲ್ಲಿ ನಿಲ್ಲಲು ಜಾಗವಿಲ್ಲದಂತಾಗಿದೆ. ವಿಜಯಪುರ ಪ್ರಯಾಣಿಕರು ಬಸ್ಸುಗಳ ಬಾಗಿಲಿಗೆ ಜೋತು ಬಿದ್ದು ಪ್ರಯಾಣಿಸುತ್ತಿದ್ದಾರೆ. ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಜಾಗ ಸಿಗದೆ ಬಸ್ಸಿನ ಬಾಗಲಿಗೆ ಜೋತು ಬಿದ್ದು ತೆರಳುತ್ತಿರುವ ದೃಶ್ಯ ಕಂಡುಬಂದಿದೆ. ಶಕ್ತಿ ಯೋಜನೆ ಏಫೆಕ್ಟ್‌ನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ದೊರೆತಿದ್ದು, ಬಹುತೇಕ ಮಹಿಳೆಯರಿಂದ ಬಸ್‌ ಫುಲ್‌ ಆಗಿದೆ. ಹೀಗಾಗಿ ದಿನನಿತ್ಯ ಶಾಲಾ ಕಾಲೇಜು ಹೋಗುವ ವಿದ್ಯಾರ್ಥಿಗಳಿಗೆ ಇದು ಸಂಕಟದಂತೆ ಎದುರಾಗಿದೆ. 

04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
31:34ಒಂದೇ ಏಟಿಗೆ ಎರಡು ದೇಶ ವಿಲವಿಲ! ಪಾಕ್​​ಗೆ ಹೊಡೆತ.. ಚೀನಾ ಮಾರ್ಕೆಟ್​ ಕುಸಿತ!
06:16Sonu Nigam: ಜೇನುದನಿ.. ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?
17:29ಸಿಎಂ ಸಿದ್ದರಾಮಯ್ಯ ಪದೇ ಪದೇ ತಾಳ್ಮೆ ಕಳೆದುಕೊಳ್ಳೋದ್ಯಾಕೆ? ಸಿದ್ದು ಸಿಟ್ಟಿನ ಗುಟ್ಟು!