ಬೆಂಕಿಯಲ್ಲಿ ಸಿಲುಕಿದ್ದ ಅಜ್ಜನ ಹೀರೋಗಳಂತೆ ಸೇವ್ ಮಾಡಿದ ಸ್ನೇಹಿತರು

ಬೆಂಕಿಯಲ್ಲಿ ಸಿಲುಕಿದ್ದ ಅಜ್ಜನ ಹೀರೋಗಳಂತೆ ಸೇವ್ ಮಾಡಿದ ಸ್ನೇಹಿತರು

Published : Oct 06, 2021, 09:34 AM ISTUpdated : Oct 06, 2021, 09:45 AM IST

ಮೂವರು ಸ್ನೇಹಿತರು ಸೂಪರ್ ಹೀರೋಗಳಂತೆ ಬಂದು ವೃದ್ಧನ ಪ್ರಾಣವನ್ನು ರಕ್ಷಿಸಿದ್ದಾರೆ. ಬೆಂಕಿ(Fire) ಬಿದ್ದ ಕಟ್ಟದಲ್ಲಿ ಸಿಕ್ಕಿಹಾಕಿಕೊಂಡಿದ್ದ ಅಜ್ಜನನ್ನು ಯುವಕರು(Youth) ಬಂದು ರಕ್ಷಣೆ(Save) ಮಾಡಿದ್ದಾರೆ.

ಕಟ್ಟಡಕ್ಕೆ ಬೆಂಕಿ ಬಿದ್ದಿದ್ದು ವೃದ್ಧರೊಬ್ಬರು ಬೆಂಕಿಯಲ್ಲಿ ಸಿಲುಕಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಈ ವೇಳೆ ಮೂವರು ಸ್ನೇಹಿತರು ಸೂಪರ್ ಹೀರೋಗಳಂತೆ ಬಂದು ವೃದ್ಧನ ಪ್ರಾಣವನ್ನು ರಕ್ಷಿಸಿದ್ದಾರೆ. ಬೆಂಕಿ(Fire) ಬಿದ್ದ ಕಟ್ಟದಲ್ಲಿ ಸಿಕ್ಕಿಹಾಕಿಕೊಂಡಿದ್ದ ಅಜ್ಜನನ್ನು ಯುವಕರು(Youth) ಬಂದು ರಕ್ಷಣೆ(Save) ಮಾಡಿದ್ದಾರೆ. ವೃದ್ಧ ನೆರವಿಗಾಗಿ(Help) ಕೇಳುತ್ತಿದ್ದರು.

ಮಾದಕ ಲೋಕ ಎಂಬ ಮಾಯಾಲೋಕದ ರಹಸ್ಯಗಳು..!

ಕೆಳಗಿದ್ದ ಜನರು ಆತಂಕದಲ್ಲಿ ಬೊಬ್ಬೆ ಹೊಡೆಯುತ್ತಿದ್ದರು. ದೃಶ್ಯವನ್ನು ನೋಡಿದ ಮೂವರು ಸ್ನೇಹಿತರು ತಕ್ಷಣ ಕಟ್ಟಡ ಮೇಲೆ ಹೋಗಿ ಸಾಹಸಮಯವಾಗಿ ವೃದ್ಧನನ್ನು ರಕ್ಷಿಸಿದ್ದಾರೆ. ದಟ್ಟ ಹೊಗೆ ಇದ್ದ ಜಾಗದಲ್ಲಿ ಹೀರೋಗಳಂತೆ ವೃದ್ಧನನ್ನು ಕಾಪಾಡಿದ್ದು ಪ್ರಶಂಸೆಗೆ ಪಾತ್ರವಾಗಿದೆ.

04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
31:34ಒಂದೇ ಏಟಿಗೆ ಎರಡು ದೇಶ ವಿಲವಿಲ! ಪಾಕ್​​ಗೆ ಹೊಡೆತ.. ಚೀನಾ ಮಾರ್ಕೆಟ್​ ಕುಸಿತ!
06:16Sonu Nigam: ಜೇನುದನಿ.. ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?
17:29ಸಿಎಂ ಸಿದ್ದರಾಮಯ್ಯ ಪದೇ ಪದೇ ತಾಳ್ಮೆ ಕಳೆದುಕೊಳ್ಳೋದ್ಯಾಕೆ? ಸಿದ್ದು ಸಿಟ್ಟಿನ ಗುಟ್ಟು!