ಕೌಂಪೌಂಡ್‌ ಒಳಗಿಂದಲೇ ಬೈಕ್ ಕದ್ದೊಯ್ದ ಪೊಲೀಸರು..!

ಕೌಂಪೌಂಡ್‌ ಒಳಗಿಂದಲೇ ಬೈಕ್ ಕದ್ದೊಯ್ದ ಪೊಲೀಸರು..!

Published : Nov 23, 2019, 03:09 PM IST

ರಕ್ಷಕರಾಗಬೇಕಿದ್ದ ಆರಕ್ಷಕರೇ ಕಳ್ಳರರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮನೆ ಕಾಂಪೌಂಡ್‌ನೊಳಗೆ ನಿಲ್ಲಿಸಿದ್ದ ಬೈಕ್‌ನ್ನು ಪೊಲೀಸರು ಹೊತ್ತೊಯ್ದಿದ್ದಾರೆ. ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯ ರಾತ್ರಿ ಪಾಳಿ ಪೊಲೀಸರಿಂದ ಕೃತ್ಯ ನಡೆದಿದ್ದು, ಶುಕ್ರವಾರ ಮುಂಜಾನೆ 2.30 ರ ಸುಮಾರಿಗೆ ಕಳ್ಳತನ ನಡೆದಿದೆ.

ಬೆಂಗಳೂರು(ನ.23): ರಕ್ಷಕರಾಗಬೇಕಿದ್ದ ಆರಕ್ಷಕರೇ ಕಳ್ಳರರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮನೆ ಕಾಂಪೌಂಡ್‌ನೊಳಗೆ ನಿಲ್ಲಿಸಿದ್ದ ಬೈಕ್‌ನ್ನು ಪೊಲೀಸರು ಹೊತ್ತೊಯ್ದಿದ್ದಾರೆ. ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯ ರಾತ್ರಿ ಪಾಳಿ ಪೊಲೀಸರಿಂದ ಕೃತ್ಯ ನಡೆದಿದ್ದು, ಶುಕ್ರವಾರ ಮುಂಜಾನೆ 2.30 ರ ಸುಮಾರಿಗೆ ಕಳ್ಳತನ ನಡೆದಿದೆ. ರಾಂಗ್ ಪಾರ್ಕಿಂಗ್‌ನಲ್ಲಿ ನಿಲ್ಲಿಸಿರುವ ಬೈಕ್‌ನ್ನು ಟೋಯಿಂಗ್ ಮಾಡಿಕೊಂಡು ಹೋಗಲಾಗುತ್ತೆ. ಆದರೆ ಇಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನೇ ಹೊತ್ತೊಯ್ಯಲಾಗಿದೆ.

ಪತ್ನಿ ಸಾವಿನ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ಪತಿ: ಸಾವಿನಲ್ಲೂ ಒಂದಾದ ದಂಪತಿ

ಪೊಲೀಸರನ್ನು ಕೇಳಿದರೆ ಸಬೂಬು ಉತ್ತರ ನೀಡಿ ಜಾರಿಕೊಳ್ಳುತ್ತಿದ್ದು, ಪೊಲೀಸರ ಕಳ್ಳ ತಳ್ಳಾಟ ಸಿಸಿಟಿವಿಲಿಯಲ್ಲಿ ಸೆರೆಯಾಗಿದೆ. ಬೇಲಿಯೇ ಎದ್ದು ಒಲ‌ ಮೇಯ್ದ ಕಥೆಯಂತಾಗಿದ್ದು, ಸುಬ್ರಹ್ಮಣ್ಯ ನಗರ ಪೊಲೀಸರು ಬೈಕ್ ಮಾಲೀಕನಿಂದ 300 ರೂಪಾಯಿ ಲಂಚ ಪಡೆದಿದ್ದಾರೆ. ಹಣ ಪಡೆದು ಬಿಲ್ ನೀಡದೆ ಬೈಕ್ ಕೊಟ್ಟು ಕಳುಹಿಸಿಕೊಟ್ಟಿದ್ದಾರೆ.

04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
31:34ಒಂದೇ ಏಟಿಗೆ ಎರಡು ದೇಶ ವಿಲವಿಲ! ಪಾಕ್​​ಗೆ ಹೊಡೆತ.. ಚೀನಾ ಮಾರ್ಕೆಟ್​ ಕುಸಿತ!
06:16Sonu Nigam: ಜೇನುದನಿ.. ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?
17:29ಸಿಎಂ ಸಿದ್ದರಾಮಯ್ಯ ಪದೇ ಪದೇ ತಾಳ್ಮೆ ಕಳೆದುಕೊಳ್ಳೋದ್ಯಾಕೆ? ಸಿದ್ದು ಸಿಟ್ಟಿನ ಗುಟ್ಟು!