ಸೋಮಣ್ಣನವರೇ ಯಡಿಯೂರಪ್ಪ- ವಿಜಯೇಂದ್ರ ನಿಮ್ ಪರ ತುಮಕೂರಿಗೆ ಪ್ರಚಾರಕ್ಕೆ ಬರ್ತಾರಾ?

ಸೋಮಣ್ಣನವರೇ ಯಡಿಯೂರಪ್ಪ- ವಿಜಯೇಂದ್ರ ನಿಮ್ ಪರ ತುಮಕೂರಿಗೆ ಪ್ರಚಾರಕ್ಕೆ ಬರ್ತಾರಾ?

Published : Mar 24, 2024, 04:41 PM IST

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ನಿಮ್ಮ ಪರವಾಗಿ ಪ್ರಚಾರ ಮಾಡಲು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಬರುತ್ತಾರಾ.? ಲೋಕಸಭಾ ಚುನಾವಣೆ ಬಂದಾಗ ದೆಹಲಿ ನಾಯಕರು ದಿಢೀರನೆ ನನ್ನ ಮನೆಗೆ ಬಂದರು...

ನಾನು ಹೊಟ್ಟೆಪಾಡಿಗೋಸ್ಕರ ಬೆಂಗ್ಳೂರಿಗೆ ಬಂದವನು! ಕಸ್ತೂರಿ ಮಾತ್ರೆ ಮಾರಿಕೊಂಡು, ಸಂಜೆ ಕಾಲೇಜಿನಲ್ಲಿ ಓದಿ, ಎಲ್‌ಐಸಿ ಪಾಲಿಸಿ ಮಾರಿ ಜೀವ ಮಾಡಿದವ್ನು ನಾನು! ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಎರಡು ಕಡೆ ಸ್ಪರ್ಧೆ ಮಾಡಿದೆ. ಆದರೆ, ನನ್ನ ಸ್ಪರ್ಧೆಯ ನಂತರ ಕೆಲವರು ಮಾಡಿದ ಒಳಸಂಚಿಗೆ ಬಲಿಯಾಗಿ ನಾನು ಸೋತೆನು. ಇದರಿಂದ ಕೆಲವು ದಿನಗಳ ಕಾಲ ನನಗೆ ಮಾನಸಿಕವಾಗಿ ನೋವು ಉಂಟಾಗಿತ್ತು. ಚಿಕ್ಕ ವಯಸ್ಸಿನಿಂದಲೂ ಕೆಲಸ ಮಾಡಿಕೊಂಡು ಬಂದವನಿಗೆ ಈಗ ಜನರ ಸೇವೆ ಹಾಗೂ ಕೆಲಸ ಮಾಡಿಕೊಂಡು ಇರುವ ಅವಕಾಶ ತಪ್ಪಿ ಹೋಯಿತಲ್ಲಾ ಎಂಬ ನೋವು ಕಾಡಲಾರಂಭಿಸಿತು. ಇನ್ನು ಲೋಕಸಭಾ ಚುನಾವಣೆ ಬಂದಾಗ ದೆಹಲಿ ನಾಯಕರು ದಿಢೀರನೆ ನನ್ನ ಮನೆಗೆ ಬಂದರು. ನಂತರ, ಎಲ್ಲ ವಿಚಾರವನ್ನು ಮಾತನಾಡಿದ ಅವರಿಗೆ ನಮ್ಮ ಮನೆಯಲ್ಲಿ ಯಾವುದೇ ವಿಶೇಷ ಊಟವನ್ನೂ ಮಾಡಿಸಿರಲಿಲ್ಲ. ಆಗ ನಮ್ಮನೆಯ ಸರಳತೆಯನ್ನು ನೋಡಿ, ಎಲ್ಲ ಸ್ಥಳೀಯ ನಾಯಕರನ್ನು ಹೊರಗೆ ಕಳುಹಿಸಿ ನಮ್ಮ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು. ಇಲ್ಲಿ ನಡೆದ ವಿಚಾರವನ್ನು ದೆಹಲಿಗೆ ಹೋಗಿ ಹೇಳಿದರು. ಅವರು ತುಮಕೂರಿನ ಟಿಕೆಟ್ ಕೊಟ್ಟು ಸಂಸತ್ತಿಗೆ ಬರುವಂತೆ ಸೂಚನೆ ನೀಡಿದ್ದಾರೆ ಎಂದು ವಿ. ಸೋಮಣ್ಣ ಹೇಳಿದರು.

04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
31:34ಒಂದೇ ಏಟಿಗೆ ಎರಡು ದೇಶ ವಿಲವಿಲ! ಪಾಕ್​​ಗೆ ಹೊಡೆತ.. ಚೀನಾ ಮಾರ್ಕೆಟ್​ ಕುಸಿತ!
06:16Sonu Nigam: ಜೇನುದನಿ.. ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?
17:29ಸಿಎಂ ಸಿದ್ದರಾಮಯ್ಯ ಪದೇ ಪದೇ ತಾಳ್ಮೆ ಕಳೆದುಕೊಳ್ಳೋದ್ಯಾಕೆ? ಸಿದ್ದು ಸಿಟ್ಟಿನ ಗುಟ್ಟು!