ಕೊರೋನಾವೈರಸ್‌ಗೆ ಚಿಕಿತ್ಸೆ ನೀಡುವ ರಾಜೀವ್ ಗಾಂಧಿ ಆಸ್ಪತ್ರೆ ವೈದ್ಯರಿಂದ ಟಿಪ್ಸ್

ಕೊರೋನಾವೈರಸ್‌ಗೆ ಚಿಕಿತ್ಸೆ ನೀಡುವ ರಾಜೀವ್ ಗಾಂಧಿ ಆಸ್ಪತ್ರೆ ವೈದ್ಯರಿಂದ ಟಿಪ್ಸ್

Suvarna News   | Asianet News
Published : Mar 04, 2020, 07:30 PM ISTUpdated : Mar 04, 2020, 07:33 PM IST
  • ಬೆಂಗಳೂರಿನಲ್ಲಿ ಕೆಲಸ ಮಾಡುವ ಹೈದರಾಬಾದ್ ಮೂಲದ ಟೆಕ್ಕಿಗೆ ಕೊರೋನಾವೈರಸ್‌ ಸೋಂಕು
  • ರಾಜ್ಯದಲ್ಲೆಲ್ಲಾ ಕಟ್ಟೆಚ್ಚರ; ವಿಶೇಷ ವಾರ್ಡ್‌ಗಳ ಸ್ಥಾಪನೆ
  • ಕೊರೋನಾಸೋಂಕಿನ ಲಕ್ಷಣಗಳೇನು? ಮುಂಜಾಗೃತ ಕ್ರಮಗಳೇನು? 

ಬೆಂಗಳೂರು (ಮಾ.04): ದೂರದ ಚೀನಾದಲ್ಲಿ ಹುಟ್ಟಿಕೊಂಡ ಕೊರೋನಾವೈರಸ್ ಈಗ ನಮ್ಮ ಮನೆಯಂಗಳಕ್ಕೆ ಬಂದು ನಿಂತಿದೆ. ಈಗಾಗಲೇ ಸುಮಾರು 70ಕ್ಕೂ ಹೆಚ್ಚು ದೇಶಗಳಲ್ಲಿ 3 ಸಾವಿರಕ್ಕಿಂತಲೂ ಹೆಚ್ಚು ಜನರನ್ನು ಬಲಿಪಡೆದಿರುವ ಈ ಸೋಂಕು, ಕರ್ನಾಟಕ್ಕೂ ಪ್ರವೇಶಿಸಿರುವುದು ಜನರನ್ನು ಆತಂಕಕ್ಕೆ ದೂಡಿದೆ.

ಇದನ್ನೂ ನೋಡಿ | ಕೊರೋನಾ ವೈರಸ್‌ಗೆ ಹೆದರಿದ್ರಾ ಕ್ರಿಕೆಟ್ ಆಟಗಾರರು..?

ಹಾಗಾದ್ರೆ ಈ ಸೋಂಕಿನ ಲಕ್ಷಣಗಳೇನು? ಪತ್ತೆ ಮಾಡೋದು ಹೇಗೆ? ಮತ್ತು ಏನೆಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು? ಇಲ್ಲಿದೆ ವರದಿ....

ಇದನ್ನೂ ನೋಡಿ | 'ರಾಜ್ಯದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ದಾಖಲಾಗಿಲ್ಲ; ಆತಂಕಪಡುವ ಅಗತ್ಯ ಇಲ್ಲ'

"

04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
31:34ಒಂದೇ ಏಟಿಗೆ ಎರಡು ದೇಶ ವಿಲವಿಲ! ಪಾಕ್​​ಗೆ ಹೊಡೆತ.. ಚೀನಾ ಮಾರ್ಕೆಟ್​ ಕುಸಿತ!
06:16Sonu Nigam: ಜೇನುದನಿ.. ಮನಸು ವಿಷ.. ಕನ್ನಡದ ಮೇಲೆ ಯಾಕೆ ಇಷ್ಟು ದ್ವೇಷ?
17:29ಸಿಎಂ ಸಿದ್ದರಾಮಯ್ಯ ಪದೇ ಪದೇ ತಾಳ್ಮೆ ಕಳೆದುಕೊಳ್ಳೋದ್ಯಾಕೆ? ಸಿದ್ದು ಸಿಟ್ಟಿನ ಗುಟ್ಟು!