20 ಶಾಸಕರು ಜೆಡಿಎಸ್‌ಗೆ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಅನರ್ಹ ಶಾಸಕ

20 ಶಾಸಕರು ಜೆಡಿಎಸ್‌ಗೆ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಅನರ್ಹ ಶಾಸಕ

Published : Sep 14, 2019, 06:39 PM IST

ಕೆಆರ್ ಪೇಟೆಯ ಅನರ್ಹ ಶಾಸಕ ನಾರಾಯಣ ಗೌಡ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಇಂದು [ಶನಿವಾರ]  ಮಂಡ್ಯದ ಕೆಆರ್ ಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದರು. ದೇವೇಗೌಡ ಅವರು ಕುಟುಂಬದ ಪ್ರೇಮ ಬಿಟ್ಟು ಮೊದಲು ದೇಶಪ್ರೇಮಿಯಾಗಲಿ ಎಂದು ಸಲಹೆ ನೀಡಿದರು. ದೇವೇಗೌಡರು ನನ್ನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರೆ. ದೇವೇಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಸಿದರು. ಇನ್ನು 20 ಶಾಸಕರು ಜೆಡಿಎಸ್ ತೊರೆಯಲಿದ್ದಾರೆ ಎನ್ನುವ ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಮಂಡ್ಯ, (ಸೆ.14): ಕೆಆರ್ ಪೇಟೆಯ ಅನರ್ಹ ಶಾಸಕ ನಾರಾಯಣ ಗೌಡ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಇಂದು [ಶನಿವಾರ]  ಮಂಡ್ಯದ ಕೆಆರ್ ಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದರು. ದೇವೇಗೌಡ ಅವರು ಕುಟುಂಬದ ಪ್ರೇಮ ಬಿಟ್ಟು ಮೊದಲು ದೇಶಪ್ರೇಮಿಯಾಗಲಿ ಎಂದು ಸಲಹೆ ನೀಡಿದರು. ದೇವೇಗೌಡರು ನನ್ನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರೆ. ದೇವೇಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಸಿದರು. ಇನ್ನು 20 ಶಾಸಕರು ಜೆಡಿಎಸ್ ತೊರೆಯಲಿದ್ದಾರೆ ಎನ್ನುವ ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:45DK Shivakumar: ಜ್ಯೋತಿಷಿ ಹೇಳಿದ್ದ ಭವಿಷ್ಯ; ಮನಮೆಚ್ಚಿದ ಮಡದಿಯಾಗಿ DKS ಬಾಳಿಗೆ ಬಂದಿದ್ದು ಹೇಗೆ ಉಷಾ?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!