Jul 29, 2019, 12:22 PM IST
ಅನರ್ಹತೆ ಬೆನ್ನಲ್ಲೇ ಐವರು ಅತೃಪ್ತರು ಬೆಂಗಳೂರಿಗೆ ಆಗಮಿಸಿದ್ದಾರೆ. ಭೈರತಿ ಬಸವರಾಜು, ಮುನಿರತ್, ಎಸ್ ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್, ಪಕ್ಷೇತರ ಶಾಸಕ ನಾಗೇಶ್ ಆಗಮಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ಅತೃಪ್ತರು ನಕಾರ ವ್ಯಕ್ತಪಡಿಸಿದ್ದಾರೆ. ಎಲ್ಲವನ್ನೂ ಸುದ್ದಿಗೋಷ್ಠಿಯಲ್ಲಿ ಹೇಳುತ್ತೇವೆಂದು ರೆಬೆಲ್ ಶಾಸಕರು ಹೇಳಿದ್ದಾರೆ.