Mar 23, 2019, 1:31 PM IST
ಧಾರವಾಡ ಕಟ್ಟಡ ಕುಸಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ 7 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಸಚಿವರಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ. ಆರೋಪಿಗಳಾದ ಬಸವರಾಜ ಮತ್ತು ಗಂಗಪ್ಪ ಶಿಂತ್ರೆಗೆ ಎದೆನೋವು ಕಾಣಿಸಿಕೊಂಡಿದ್ದು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.