ಉಡ ನುಂಗಲು ಪ್ರಯತ್ನಿಸಿ ಪರದಾಡಿದ ಕಾಳಿಂಗ ಸರ್ಪ

ಉಡ ನುಂಗಲು ಪ್ರಯತ್ನಿಸಿ ಪರದಾಡಿದ ಕಾಳಿಂಗ ಸರ್ಪ

Published : Nov 15, 2022, 05:57 PM IST

ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಉಡವನ್ನು ನುಂಗಲು ಪ್ರಯತ್ನಿಸಿ, ಪರದಾಡಿದ ಘಟನೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕರೆಯಲ್ಲಿ ನಡೆದಿದೆ. 
 

12 ಅಡಿ ಉದ್ದದ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಮತ್ತು ಉಡ ಒಂದಕ್ಕೊಂದು ಮುಖಾಮುಖಿಯಾಗಿದ್ದು, ಈ ವೇಳೆ ಕಾಳಿಂಗ ಉಡವನ್ನು ನುಂಗಲು ಪ್ರಯತ್ನಿಸಿದೆ. ಆದರೆ ಉಡದ ಗಾತ್ರ ದೊಡ್ಡದಿರುವುದರಿಂದ ಕಾಳಿಂಗ ಸರ್ಪಕ್ಕೆ ಉಡವನ್ನು ನುಂಗಲು ಸಾಧ್ಯವಾಗಿಲ್ಲವಾಗಿದ್ದು,  ಅದು ಪರದಾಡಿದೆ. ಹೀಗಾಗಿ ಉರಗ ರಕ್ಷಕ ಅಶೋಕ ಕುಮಾರ್ ಲಾಯಿಲ್‌ಗೆ ಮಾಹಿತಿ ನೀಡಲಾಗಿದ್ದು,ಸ್ಥಳಕ್ಕಾಗಮಿಸಿ  ಸಾಹಸಪಟ್ಟು ಹಾವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

Gujarat Election ತರೂರ್, ಶರ್ಮಾ ಸೇರಿ ಪ್ರಮುಖರನ್ನು ಹೊರಗಿಟ್ಟ ಕಾಂಗ್ರೆಸ್

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more