ಉಡ ನುಂಗಲು ಪ್ರಯತ್ನಿಸಿ ಪರದಾಡಿದ ಕಾಳಿಂಗ ಸರ್ಪ

ಉಡ ನುಂಗಲು ಪ್ರಯತ್ನಿಸಿ ಪರದಾಡಿದ ಕಾಳಿಂಗ ಸರ್ಪ

Published : Nov 15, 2022, 05:57 PM IST

ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಉಡವನ್ನು ನುಂಗಲು ಪ್ರಯತ್ನಿಸಿ, ಪರದಾಡಿದ ಘಟನೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕರೆಯಲ್ಲಿ ನಡೆದಿದೆ. 
 

12 ಅಡಿ ಉದ್ದದ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಮತ್ತು ಉಡ ಒಂದಕ್ಕೊಂದು ಮುಖಾಮುಖಿಯಾಗಿದ್ದು, ಈ ವೇಳೆ ಕಾಳಿಂಗ ಉಡವನ್ನು ನುಂಗಲು ಪ್ರಯತ್ನಿಸಿದೆ. ಆದರೆ ಉಡದ ಗಾತ್ರ ದೊಡ್ಡದಿರುವುದರಿಂದ ಕಾಳಿಂಗ ಸರ್ಪಕ್ಕೆ ಉಡವನ್ನು ನುಂಗಲು ಸಾಧ್ಯವಾಗಿಲ್ಲವಾಗಿದ್ದು,  ಅದು ಪರದಾಡಿದೆ. ಹೀಗಾಗಿ ಉರಗ ರಕ್ಷಕ ಅಶೋಕ ಕುಮಾರ್ ಲಾಯಿಲ್‌ಗೆ ಮಾಹಿತಿ ನೀಡಲಾಗಿದ್ದು,ಸ್ಥಳಕ್ಕಾಗಮಿಸಿ  ಸಾಹಸಪಟ್ಟು ಹಾವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

Gujarat Election ತರೂರ್, ಶರ್ಮಾ ಸೇರಿ ಪ್ರಮುಖರನ್ನು ಹೊರಗಿಟ್ಟ ಕಾಂಗ್ರೆಸ್

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
Read more