ಉಡ ನುಂಗಲು ಪ್ರಯತ್ನಿಸಿ ಪರದಾಡಿದ ಕಾಳಿಂಗ ಸರ್ಪ

ಉಡ ನುಂಗಲು ಪ್ರಯತ್ನಿಸಿ ಪರದಾಡಿದ ಕಾಳಿಂಗ ಸರ್ಪ

Published : Nov 15, 2022, 05:57 PM IST

ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಉಡವನ್ನು ನುಂಗಲು ಪ್ರಯತ್ನಿಸಿ, ಪರದಾಡಿದ ಘಟನೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕರೆಯಲ್ಲಿ ನಡೆದಿದೆ. 
 

12 ಅಡಿ ಉದ್ದದ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಮತ್ತು ಉಡ ಒಂದಕ್ಕೊಂದು ಮುಖಾಮುಖಿಯಾಗಿದ್ದು, ಈ ವೇಳೆ ಕಾಳಿಂಗ ಉಡವನ್ನು ನುಂಗಲು ಪ್ರಯತ್ನಿಸಿದೆ. ಆದರೆ ಉಡದ ಗಾತ್ರ ದೊಡ್ಡದಿರುವುದರಿಂದ ಕಾಳಿಂಗ ಸರ್ಪಕ್ಕೆ ಉಡವನ್ನು ನುಂಗಲು ಸಾಧ್ಯವಾಗಿಲ್ಲವಾಗಿದ್ದು,  ಅದು ಪರದಾಡಿದೆ. ಹೀಗಾಗಿ ಉರಗ ರಕ್ಷಕ ಅಶೋಕ ಕುಮಾರ್ ಲಾಯಿಲ್‌ಗೆ ಮಾಹಿತಿ ನೀಡಲಾಗಿದ್ದು,ಸ್ಥಳಕ್ಕಾಗಮಿಸಿ  ಸಾಹಸಪಟ್ಟು ಹಾವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

Gujarat Election ತರೂರ್, ಶರ್ಮಾ ಸೇರಿ ಪ್ರಮುಖರನ್ನು ಹೊರಗಿಟ್ಟ ಕಾಂಗ್ರೆಸ್

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
Read more