ಉಡ ನುಂಗಲು ಪ್ರಯತ್ನಿಸಿ ಪರದಾಡಿದ ಕಾಳಿಂಗ ಸರ್ಪ

ಉಡ ನುಂಗಲು ಪ್ರಯತ್ನಿಸಿ ಪರದಾಡಿದ ಕಾಳಿಂಗ ಸರ್ಪ

Published : Nov 15, 2022, 05:57 PM IST

ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಉಡವನ್ನು ನುಂಗಲು ಪ್ರಯತ್ನಿಸಿ, ಪರದಾಡಿದ ಘಟನೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕರೆಯಲ್ಲಿ ನಡೆದಿದೆ. 
 

12 ಅಡಿ ಉದ್ದದ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಮತ್ತು ಉಡ ಒಂದಕ್ಕೊಂದು ಮುಖಾಮುಖಿಯಾಗಿದ್ದು, ಈ ವೇಳೆ ಕಾಳಿಂಗ ಉಡವನ್ನು ನುಂಗಲು ಪ್ರಯತ್ನಿಸಿದೆ. ಆದರೆ ಉಡದ ಗಾತ್ರ ದೊಡ್ಡದಿರುವುದರಿಂದ ಕಾಳಿಂಗ ಸರ್ಪಕ್ಕೆ ಉಡವನ್ನು ನುಂಗಲು ಸಾಧ್ಯವಾಗಿಲ್ಲವಾಗಿದ್ದು,  ಅದು ಪರದಾಡಿದೆ. ಹೀಗಾಗಿ ಉರಗ ರಕ್ಷಕ ಅಶೋಕ ಕುಮಾರ್ ಲಾಯಿಲ್‌ಗೆ ಮಾಹಿತಿ ನೀಡಲಾಗಿದ್ದು,ಸ್ಥಳಕ್ಕಾಗಮಿಸಿ  ಸಾಹಸಪಟ್ಟು ಹಾವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

Gujarat Election ತರೂರ್, ಶರ್ಮಾ ಸೇರಿ ಪ್ರಮುಖರನ್ನು ಹೊರಗಿಟ್ಟ ಕಾಂಗ್ರೆಸ್

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
Read more