ಉಡ ನುಂಗಲು ಪ್ರಯತ್ನಿಸಿ ಪರದಾಡಿದ ಕಾಳಿಂಗ ಸರ್ಪ

ಉಡ ನುಂಗಲು ಪ್ರಯತ್ನಿಸಿ ಪರದಾಡಿದ ಕಾಳಿಂಗ ಸರ್ಪ

Published : Nov 15, 2022, 05:57 PM IST

ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಉಡವನ್ನು ನುಂಗಲು ಪ್ರಯತ್ನಿಸಿ, ಪರದಾಡಿದ ಘಟನೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕರೆಯಲ್ಲಿ ನಡೆದಿದೆ. 
 

12 ಅಡಿ ಉದ್ದದ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಮತ್ತು ಉಡ ಒಂದಕ್ಕೊಂದು ಮುಖಾಮುಖಿಯಾಗಿದ್ದು, ಈ ವೇಳೆ ಕಾಳಿಂಗ ಉಡವನ್ನು ನುಂಗಲು ಪ್ರಯತ್ನಿಸಿದೆ. ಆದರೆ ಉಡದ ಗಾತ್ರ ದೊಡ್ಡದಿರುವುದರಿಂದ ಕಾಳಿಂಗ ಸರ್ಪಕ್ಕೆ ಉಡವನ್ನು ನುಂಗಲು ಸಾಧ್ಯವಾಗಿಲ್ಲವಾಗಿದ್ದು,  ಅದು ಪರದಾಡಿದೆ. ಹೀಗಾಗಿ ಉರಗ ರಕ್ಷಕ ಅಶೋಕ ಕುಮಾರ್ ಲಾಯಿಲ್‌ಗೆ ಮಾಹಿತಿ ನೀಡಲಾಗಿದ್ದು,ಸ್ಥಳಕ್ಕಾಗಮಿಸಿ  ಸಾಹಸಪಟ್ಟು ಹಾವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

Gujarat Election ತರೂರ್, ಶರ್ಮಾ ಸೇರಿ ಪ್ರಮುಖರನ್ನು ಹೊರಗಿಟ್ಟ ಕಾಂಗ್ರೆಸ್

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
Read more