ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಲ್ಲ:ಡಾಲಿ ಧನಂಜಯ್‌

ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಲ್ಲ:ಡಾಲಿ ಧನಂಜಯ್‌

Published : May 31, 2023, 05:11 PM IST

ಕಾಂಗ್ರೆಸ್‌ನ ಉಚಿತ ಭಾಗ್ಯಗಳ ವಿಚಾರವಾಗಿ ನಟ ಡಾಲಿ ಧನಂಜಯ್‌ ಮಾತನಾಡಿ ತಿಂಗಳ ಆದಾಯಕ್ಕಿಂತ ಕಡಿಮೆ ಇರುವವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಉಚಿತ ಭಾಗ್ಯಗಳ ವಿಚಾರವಾಗಿ ನಟ ಡಾಲಿ ಧನಂಜಯ್‌ ಮಾತನಾಡಿ ತಿಂಗಳ ಆದಾಯಕ್ಕಿಂತ ಕಡಿಮೆ ಇರುವವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ ಎಂದು ಹೇಳಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು ನಾನು ಯಾವುದೇ ಪಕ್ಷ ಪರ, ವಿರೋಧವಾಗಿ ನಾನು ಮಾತಡಲ್ಲ. ಸಾಮಾನ್ಯ ಮನುಷ್ಯನಾಗಿ ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಲ್ಲ ಎಂದು ಹೇಳಿದರು.ಅಕ್ಕಿ ಕೊಟ್ಟರೆ ಜನ ಸೋಮಾರಿಯಾಗುತ್ತಾರೆ ಎಂದರೆ ತಪ್ಪಾಗುತ್ತದೆ.ತಿಂಗಳಿಗೆ 10 ಕೆಜಿ‌ ಅಕ್ಕಿ ಕೊಟ್ಟರೆ ಅಡುಗೆ ಮಾಡಿಕೊಂಡು ಊಟ ಮಾಡಿಕೊಂಡು ಮನೆಯಲ್ಲಿ ಇರೋಕೆ ಆಗಲ್ಲ. ಅಕ್ಕಿ ಕೊಟ್ಟರೆ ಹಸಿವನ್ನು ನೀಗಿಸುತ್ತೆ ಎಂದು ಅಭಿಪ್ರಾಯ ಪಟ್ಟರು . ಇಲ್ಲದವರಿಗೆ ಸಹಾಯ ಮಾಡುವುದು ತಪ್ಪಲ್ಲ ಎಂದು ಡಾಲಿ ಧನಂಜಯ್‌ ಹೇಳಿದರು. 

20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್