ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಲ್ಲ:ಡಾಲಿ ಧನಂಜಯ್‌

ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಲ್ಲ:ಡಾಲಿ ಧನಂಜಯ್‌

Published : May 31, 2023, 05:11 PM IST

ಕಾಂಗ್ರೆಸ್‌ನ ಉಚಿತ ಭಾಗ್ಯಗಳ ವಿಚಾರವಾಗಿ ನಟ ಡಾಲಿ ಧನಂಜಯ್‌ ಮಾತನಾಡಿ ತಿಂಗಳ ಆದಾಯಕ್ಕಿಂತ ಕಡಿಮೆ ಇರುವವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಉಚಿತ ಭಾಗ್ಯಗಳ ವಿಚಾರವಾಗಿ ನಟ ಡಾಲಿ ಧನಂಜಯ್‌ ಮಾತನಾಡಿ ತಿಂಗಳ ಆದಾಯಕ್ಕಿಂತ ಕಡಿಮೆ ಇರುವವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ ಎಂದು ಹೇಳಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು ನಾನು ಯಾವುದೇ ಪಕ್ಷ ಪರ, ವಿರೋಧವಾಗಿ ನಾನು ಮಾತಡಲ್ಲ. ಸಾಮಾನ್ಯ ಮನುಷ್ಯನಾಗಿ ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಲ್ಲ ಎಂದು ಹೇಳಿದರು.ಅಕ್ಕಿ ಕೊಟ್ಟರೆ ಜನ ಸೋಮಾರಿಯಾಗುತ್ತಾರೆ ಎಂದರೆ ತಪ್ಪಾಗುತ್ತದೆ.ತಿಂಗಳಿಗೆ 10 ಕೆಜಿ‌ ಅಕ್ಕಿ ಕೊಟ್ಟರೆ ಅಡುಗೆ ಮಾಡಿಕೊಂಡು ಊಟ ಮಾಡಿಕೊಂಡು ಮನೆಯಲ್ಲಿ ಇರೋಕೆ ಆಗಲ್ಲ. ಅಕ್ಕಿ ಕೊಟ್ಟರೆ ಹಸಿವನ್ನು ನೀಗಿಸುತ್ತೆ ಎಂದು ಅಭಿಪ್ರಾಯ ಪಟ್ಟರು . ಇಲ್ಲದವರಿಗೆ ಸಹಾಯ ಮಾಡುವುದು ತಪ್ಪಲ್ಲ ಎಂದು ಡಾಲಿ ಧನಂಜಯ್‌ ಹೇಳಿದರು. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?