ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಲ್ಲ:ಡಾಲಿ ಧನಂಜಯ್‌

ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಲ್ಲ:ಡಾಲಿ ಧನಂಜಯ್‌

Published : May 31, 2023, 05:11 PM IST

ಕಾಂಗ್ರೆಸ್‌ನ ಉಚಿತ ಭಾಗ್ಯಗಳ ವಿಚಾರವಾಗಿ ನಟ ಡಾಲಿ ಧನಂಜಯ್‌ ಮಾತನಾಡಿ ತಿಂಗಳ ಆದಾಯಕ್ಕಿಂತ ಕಡಿಮೆ ಇರುವವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಉಚಿತ ಭಾಗ್ಯಗಳ ವಿಚಾರವಾಗಿ ನಟ ಡಾಲಿ ಧನಂಜಯ್‌ ಮಾತನಾಡಿ ತಿಂಗಳ ಆದಾಯಕ್ಕಿಂತ ಕಡಿಮೆ ಇರುವವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ ಎಂದು ಹೇಳಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು ನಾನು ಯಾವುದೇ ಪಕ್ಷ ಪರ, ವಿರೋಧವಾಗಿ ನಾನು ಮಾತಡಲ್ಲ. ಸಾಮಾನ್ಯ ಮನುಷ್ಯನಾಗಿ ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಲ್ಲ ಎಂದು ಹೇಳಿದರು.ಅಕ್ಕಿ ಕೊಟ್ಟರೆ ಜನ ಸೋಮಾರಿಯಾಗುತ್ತಾರೆ ಎಂದರೆ ತಪ್ಪಾಗುತ್ತದೆ.ತಿಂಗಳಿಗೆ 10 ಕೆಜಿ‌ ಅಕ್ಕಿ ಕೊಟ್ಟರೆ ಅಡುಗೆ ಮಾಡಿಕೊಂಡು ಊಟ ಮಾಡಿಕೊಂಡು ಮನೆಯಲ್ಲಿ ಇರೋಕೆ ಆಗಲ್ಲ. ಅಕ್ಕಿ ಕೊಟ್ಟರೆ ಹಸಿವನ್ನು ನೀಗಿಸುತ್ತೆ ಎಂದು ಅಭಿಪ್ರಾಯ ಪಟ್ಟರು . ಇಲ್ಲದವರಿಗೆ ಸಹಾಯ ಮಾಡುವುದು ತಪ್ಪಲ್ಲ ಎಂದು ಡಾಲಿ ಧನಂಜಯ್‌ ಹೇಳಿದರು. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!