ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಲ್ಲ:ಡಾಲಿ ಧನಂಜಯ್‌

ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಲ್ಲ:ಡಾಲಿ ಧನಂಜಯ್‌

Published : May 31, 2023, 05:11 PM IST

ಕಾಂಗ್ರೆಸ್‌ನ ಉಚಿತ ಭಾಗ್ಯಗಳ ವಿಚಾರವಾಗಿ ನಟ ಡಾಲಿ ಧನಂಜಯ್‌ ಮಾತನಾಡಿ ತಿಂಗಳ ಆದಾಯಕ್ಕಿಂತ ಕಡಿಮೆ ಇರುವವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಉಚಿತ ಭಾಗ್ಯಗಳ ವಿಚಾರವಾಗಿ ನಟ ಡಾಲಿ ಧನಂಜಯ್‌ ಮಾತನಾಡಿ ತಿಂಗಳ ಆದಾಯಕ್ಕಿಂತ ಕಡಿಮೆ ಇರುವವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ ಎಂದು ಹೇಳಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು ನಾನು ಯಾವುದೇ ಪಕ್ಷ ಪರ, ವಿರೋಧವಾಗಿ ನಾನು ಮಾತಡಲ್ಲ. ಸಾಮಾನ್ಯ ಮನುಷ್ಯನಾಗಿ ಬಡವರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಲ್ಲ ಎಂದು ಹೇಳಿದರು.ಅಕ್ಕಿ ಕೊಟ್ಟರೆ ಜನ ಸೋಮಾರಿಯಾಗುತ್ತಾರೆ ಎಂದರೆ ತಪ್ಪಾಗುತ್ತದೆ.ತಿಂಗಳಿಗೆ 10 ಕೆಜಿ‌ ಅಕ್ಕಿ ಕೊಟ್ಟರೆ ಅಡುಗೆ ಮಾಡಿಕೊಂಡು ಊಟ ಮಾಡಿಕೊಂಡು ಮನೆಯಲ್ಲಿ ಇರೋಕೆ ಆಗಲ್ಲ. ಅಕ್ಕಿ ಕೊಟ್ಟರೆ ಹಸಿವನ್ನು ನೀಗಿಸುತ್ತೆ ಎಂದು ಅಭಿಪ್ರಾಯ ಪಟ್ಟರು . ಇಲ್ಲದವರಿಗೆ ಸಹಾಯ ಮಾಡುವುದು ತಪ್ಪಲ್ಲ ಎಂದು ಡಾಲಿ ಧನಂಜಯ್‌ ಹೇಳಿದರು. 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?