'ನಾನು ಉಗುದೆ ಒರಸ್ಕೊಂಡ್ರೀ, ಈಗ ಜನ ಕ್ಯಾಕರ್ಸಿ ಉಗೀತವ್ರೆ ಎಷ್ಟಂತ ಒರಸ್ಕೊತೀರಪ್ಪ'

'ನಾನು ಉಗುದೆ ಒರಸ್ಕೊಂಡ್ರೀ, ಈಗ ಜನ ಕ್ಯಾಕರ್ಸಿ ಉಗೀತವ್ರೆ ಎಷ್ಟಂತ ಒರಸ್ಕೊತೀರಪ್ಪ'

Published : Oct 04, 2019, 06:16 PM ISTUpdated : Oct 04, 2019, 06:29 PM IST

ಬೆಂಗಳೂರು, (ಅ.4): ನೆರೆ ಬಂದು ಎರಡು ತಿಂಗಳುಗಳೇ ಕಳೆಯಿತು ವಿನಃ ಕೇಂದ್ರದಿಂದ ಒಂದು ಪೈಸೆಯು ಪರಿಹಾರ ಹಣ ರಾಜ್ಯಕ್ಕೆ ಬಂದಿಲ್ಲ. ಇದರ ಮಧ್ಯೆ ನೆರೆ ಪರಿಹಾರದ ಕುರಿತು ಪ್ರಶ್ನಿಸಿದವರಿಗೆ ರಾಜ್ಯ ಬಿಜೆಪಿ ಸಂಸದರು ಉದ್ದಟತನದ ಮಾತುಗಳನ್ನಾಡುತ್ತಿದ್ದಾರೆ.  ಇದು ಸಾರ್ವಜನಿಕರ ಆಕ್ರೋಶವನ್ನು ಮತ್ತಷ್ಟು ಕೆರಳಿಸಿದೆ.  ಇದರ ಮಧ್ಯೆ  ನಟ ಪ್ರಕಾಶ್‌ ರಾಜ್‌ ಟ್ವೀಟ್‌ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಸದರನ್ನು ಲೇವಡಿ ಮಾಡಿದ್ದಾರೆ. ಹಾಗಾದ್ರೆ ಏನಂತ ಟ್ವೀಟ್ ಮಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಅ.4): ನೆರೆ ಬಂದು ಎರಡು ತಿಂಗಳುಗಳೇ ಕಳೆಯಿತು ವಿನಃ ಕೇಂದ್ರದಿಂದ ಒಂದು ಪೈಸೆಯು ಪರಿಹಾರ ಹಣ ರಾಜ್ಯಕ್ಕೆ ಬಂದಿಲ್ಲ. ಇದರ ಮಧ್ಯೆ ನೆರೆ ಪರಿಹಾರದ ಕುರಿತು ಪ್ರಶ್ನಿಸಿದವರಿಗೆ ರಾಜ್ಯ ಬಿಜೆಪಿ ಸಂಸದರು ಉದ್ದಟತನದ ಮಾತುಗಳನ್ನಾಡುತ್ತಿದ್ದಾರೆ.  ಇದು ಸಾರ್ವಜನಿಕರ ಆಕ್ರೋಶವನ್ನು ಮತ್ತಷ್ಟು ಕೆರಳಿಸಿದೆ.  ಇದರ ಮಧ್ಯೆ  ನಟ ಪ್ರಕಾಶ್‌ ರಾಜ್‌ ಟ್ವೀಟ್‌ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಸದರನ್ನು ಲೇವಡಿ ಮಾಡಿದ್ದಾರೆ. ಹಾಗಾದ್ರೆ ಏನಂತ ಟ್ವೀಟ್ ಮಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?