'ನಾನು ಉಗುದೆ ಒರಸ್ಕೊಂಡ್ರೀ, ಈಗ ಜನ ಕ್ಯಾಕರ್ಸಿ ಉಗೀತವ್ರೆ ಎಷ್ಟಂತ ಒರಸ್ಕೊತೀರಪ್ಪ'

'ನಾನು ಉಗುದೆ ಒರಸ್ಕೊಂಡ್ರೀ, ಈಗ ಜನ ಕ್ಯಾಕರ್ಸಿ ಉಗೀತವ್ರೆ ಎಷ್ಟಂತ ಒರಸ್ಕೊತೀರಪ್ಪ'

Published : Oct 04, 2019, 06:16 PM ISTUpdated : Oct 04, 2019, 06:29 PM IST

ಬೆಂಗಳೂರು, (ಅ.4): ನೆರೆ ಬಂದು ಎರಡು ತಿಂಗಳುಗಳೇ ಕಳೆಯಿತು ವಿನಃ ಕೇಂದ್ರದಿಂದ ಒಂದು ಪೈಸೆಯು ಪರಿಹಾರ ಹಣ ರಾಜ್ಯಕ್ಕೆ ಬಂದಿಲ್ಲ. ಇದರ ಮಧ್ಯೆ ನೆರೆ ಪರಿಹಾರದ ಕುರಿತು ಪ್ರಶ್ನಿಸಿದವರಿಗೆ ರಾಜ್ಯ ಬಿಜೆಪಿ ಸಂಸದರು ಉದ್ದಟತನದ ಮಾತುಗಳನ್ನಾಡುತ್ತಿದ್ದಾರೆ.  ಇದು ಸಾರ್ವಜನಿಕರ ಆಕ್ರೋಶವನ್ನು ಮತ್ತಷ್ಟು ಕೆರಳಿಸಿದೆ.  ಇದರ ಮಧ್ಯೆ  ನಟ ಪ್ರಕಾಶ್‌ ರಾಜ್‌ ಟ್ವೀಟ್‌ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಸದರನ್ನು ಲೇವಡಿ ಮಾಡಿದ್ದಾರೆ. ಹಾಗಾದ್ರೆ ಏನಂತ ಟ್ವೀಟ್ ಮಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಅ.4): ನೆರೆ ಬಂದು ಎರಡು ತಿಂಗಳುಗಳೇ ಕಳೆಯಿತು ವಿನಃ ಕೇಂದ್ರದಿಂದ ಒಂದು ಪೈಸೆಯು ಪರಿಹಾರ ಹಣ ರಾಜ್ಯಕ್ಕೆ ಬಂದಿಲ್ಲ. ಇದರ ಮಧ್ಯೆ ನೆರೆ ಪರಿಹಾರದ ಕುರಿತು ಪ್ರಶ್ನಿಸಿದವರಿಗೆ ರಾಜ್ಯ ಬಿಜೆಪಿ ಸಂಸದರು ಉದ್ದಟತನದ ಮಾತುಗಳನ್ನಾಡುತ್ತಿದ್ದಾರೆ.  ಇದು ಸಾರ್ವಜನಿಕರ ಆಕ್ರೋಶವನ್ನು ಮತ್ತಷ್ಟು ಕೆರಳಿಸಿದೆ.  ಇದರ ಮಧ್ಯೆ  ನಟ ಪ್ರಕಾಶ್‌ ರಾಜ್‌ ಟ್ವೀಟ್‌ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಸದರನ್ನು ಲೇವಡಿ ಮಾಡಿದ್ದಾರೆ. ಹಾಗಾದ್ರೆ ಏನಂತ ಟ್ವೀಟ್ ಮಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?