'ನಾನು ಉಗುದೆ ಒರಸ್ಕೊಂಡ್ರೀ, ಈಗ ಜನ ಕ್ಯಾಕರ್ಸಿ ಉಗೀತವ್ರೆ ಎಷ್ಟಂತ ಒರಸ್ಕೊತೀರಪ್ಪ'

'ನಾನು ಉಗುದೆ ಒರಸ್ಕೊಂಡ್ರೀ, ಈಗ ಜನ ಕ್ಯಾಕರ್ಸಿ ಉಗೀತವ್ರೆ ಎಷ್ಟಂತ ಒರಸ್ಕೊತೀರಪ್ಪ'

Published : Oct 04, 2019, 06:16 PM ISTUpdated : Oct 04, 2019, 06:29 PM IST

ಬೆಂಗಳೂರು, (ಅ.4): ನೆರೆ ಬಂದು ಎರಡು ತಿಂಗಳುಗಳೇ ಕಳೆಯಿತು ವಿನಃ ಕೇಂದ್ರದಿಂದ ಒಂದು ಪೈಸೆಯು ಪರಿಹಾರ ಹಣ ರಾಜ್ಯಕ್ಕೆ ಬಂದಿಲ್ಲ. ಇದರ ಮಧ್ಯೆ ನೆರೆ ಪರಿಹಾರದ ಕುರಿತು ಪ್ರಶ್ನಿಸಿದವರಿಗೆ ರಾಜ್ಯ ಬಿಜೆಪಿ ಸಂಸದರು ಉದ್ದಟತನದ ಮಾತುಗಳನ್ನಾಡುತ್ತಿದ್ದಾರೆ.  ಇದು ಸಾರ್ವಜನಿಕರ ಆಕ್ರೋಶವನ್ನು ಮತ್ತಷ್ಟು ಕೆರಳಿಸಿದೆ.  ಇದರ ಮಧ್ಯೆ  ನಟ ಪ್ರಕಾಶ್‌ ರಾಜ್‌ ಟ್ವೀಟ್‌ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಸದರನ್ನು ಲೇವಡಿ ಮಾಡಿದ್ದಾರೆ. ಹಾಗಾದ್ರೆ ಏನಂತ ಟ್ವೀಟ್ ಮಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಅ.4): ನೆರೆ ಬಂದು ಎರಡು ತಿಂಗಳುಗಳೇ ಕಳೆಯಿತು ವಿನಃ ಕೇಂದ್ರದಿಂದ ಒಂದು ಪೈಸೆಯು ಪರಿಹಾರ ಹಣ ರಾಜ್ಯಕ್ಕೆ ಬಂದಿಲ್ಲ. ಇದರ ಮಧ್ಯೆ ನೆರೆ ಪರಿಹಾರದ ಕುರಿತು ಪ್ರಶ್ನಿಸಿದವರಿಗೆ ರಾಜ್ಯ ಬಿಜೆಪಿ ಸಂಸದರು ಉದ್ದಟತನದ ಮಾತುಗಳನ್ನಾಡುತ್ತಿದ್ದಾರೆ.  ಇದು ಸಾರ್ವಜನಿಕರ ಆಕ್ರೋಶವನ್ನು ಮತ್ತಷ್ಟು ಕೆರಳಿಸಿದೆ.  ಇದರ ಮಧ್ಯೆ  ನಟ ಪ್ರಕಾಶ್‌ ರಾಜ್‌ ಟ್ವೀಟ್‌ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಸದರನ್ನು ಲೇವಡಿ ಮಾಡಿದ್ದಾರೆ. ಹಾಗಾದ್ರೆ ಏನಂತ ಟ್ವೀಟ್ ಮಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!