ಡಿಕೆ ಶಿವಕುಮಾರ್‌ಗೆ ಮತ್ತೊಂದು ಕಂಟಕ: ಇಡಿ ಬಳಿಕ ಸಿಬಿಐ ಅಟ್ಯಾಕ್!

ಡಿಕೆ ಶಿವಕುಮಾರ್‌ಗೆ ಮತ್ತೊಂದು ಕಂಟಕ: ಇಡಿ ಬಳಿಕ ಸಿಬಿಐ ಅಟ್ಯಾಕ್!

Published : Oct 03, 2019, 03:09 PM IST

ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. 

ಬೆಂಗಳೂರು, (ಅ.03): ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ಇಡಿಯಿಂದ ಬಂಧನಕ್ಕೊಳಗಾಗಿ ತಿಹಾರ್‌ ಜೈಲ್‌ನಲ್ಲಿರುವ ಡಿಕೆಶಿಗೆ ಇದೀಗ ರಾಜ್ಯ ಸರ್ಕಾರವೇ ಕೆಡ್ಡಾ ತೋಡಿದೆ.  ಡಿಕೆಶಿ ಪ್ರಕರಣದ ತನಿಖೆಗೆ ಕೇಂದ್ರ ತನಿಖಾ ದಳ(ಸಿಬಿಐ) ಮಾಡಿದ್ದ ಮನವಿಯನ್ನು ರಾಜ್ಯ ಸರ್ಕಾರ ಪುರಸ್ಕರಿಸಿದೆ. ಇದ್ರಿಂದ ಇನ್ಮೇಲೆ ಡಿಕೆಶಿಗೆ ಸಿಬಿಐ ಕಂಟಕ ಎದುರಾಗಲಿದೆ. ಇದರ ಏನು? ಎತ್ತ? ಎನ್ನುವ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?